Advertisement
ಸುದ್ದಿಗಳು

ಎ.9 ರಿಂದ ಕ್ಯಾಂಪ್ಕೋದಿಂದ ಕೊಕ್ಕೋ ಖರೀದಿ ಆರಂಭ

Share

ಮಂಗಳೂರು: ಕ್ಯಾಂಪ್ಕೋ ವತಿಯಿಂದ ಏ.9 ರಿಂದ ಕೊಕ್ಕೋ ಖರೀದಿ ಆರಂಭವಾಗಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.

Advertisement
Advertisement

ಏ.9 ರಿಂದ ಪ್ರತೀ ಗುರುವಾರ ಸುಳ್ಯ, ವಿಟ್ಲ, ಅಡ್ಯನಡ್ಕ, ಕಡಬ ದ ಕ್ಯಾಂಪ್ಕೋ ಶಾಖೆಗಳಲ್ಲಿ ಕೊಕ್ಕೋ ಖರೀದಿ.

Advertisement

ಏ.10 ರಿಂದ ಪ್ರತೀ ಶುಕ್ರವಾರ ಪುತ್ತೂರು ಶಾಖೆಯಲ್ಲಿ  ಕೊಕ್ಕೋ ಖರೀದಿ ,

ಏ.13 ರಿಂದ ಪ್ರತೀ ಸೋಮವಾರ ಬೆಳ್ತಂಗಡಿ ಶಾಖೆಯಲ್ಲಿ ಕೊಕ್ಕೋ ಖರೀದಿ ಮಾಡಲಾಗುತ್ತದೆ.

Advertisement

ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ಕೊಕ್ಕೋ ಖರೀದಿ ನಡೆಯುತ್ತದೆ   ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಲಾಕ್ಡೌನ್ ಸಂದರ್ಭ  ಕೃಷಿ ವಸ್ತು ಮಾರಾಟಕ್ಕೆ ಬರುವ ಹಿನ್ನೆಲೆಯಲ್ಲಿ  ಕ್ಯಾಂಪ್ಕೋ ಐಡಿ ಕಾರ್ಡ್ ಅಥವಾ ಆರ್ ಟಿ ಸಿ ಜೊತೆ ಬರಬೇಕಾಗಿದೆ. ಮುಂದಿನ ದಿನಗಳಲ್ಲಿ  ಕೊಕ್ಕೋ ಖರೀದಿ ಅವಧಿ ವಿಸ್ತರಣೆ, ಇತರ ಕಡೆಗಳಲ್ಲೂ ಖರೀದಿ ನಡೆಸಬೇಕೇ ಎಂಬುದರ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.

ಜಿಲ್ಲೆಯ ರೈತರ ಹಿತಕ್ಕಾಗಿ ಸಂಸದ ನಳಿನ್ ಕುಮಾರ್ ಕಟೀಲು , ಜಿಲ್ಲೆಯ ಎಲ್ಲಾ ಶಾಸಕರ ಪ್ರಯತ್ನ ಹಾಗೂ ಜಿಲ್ಲಾಡಳಿತವು ಕೊಕ್ಕೋ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದಕ್ಕಾಗಿ ಕ್ಯಾಂಪ್ಕೋ ಹಾಗೂ ರೈತರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಸತೀಶ್ಚಂದ್ರ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…

5 hours ago

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…

13 hours ago

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

14 hours ago

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…

14 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…

14 hours ago