ಏಕಾಂತವೆಂಬುದು ಸುಂದರ ಅನುಭವ. ಬೇಕೆಂದಾಗ ಸಿಗದು, ಸಿಕ್ಕಿದಾಗ ಬಿಡಲಾಗದು. ಅಲ್ಲಿ ಮನಸು ಮಾತನಾಡುತ್ತದೆ. ಪ್ರಶ್ನೆಗಳು ಹುಟ್ಟುತ್ತವೆ, ಉತ್ತರಕ್ಕಾಗಿ ಹುಡುಕಾಟ ನಡೆಯುತ್ತದೆ, ಸರಿಯೋ ತಪ್ಪೋ ಮತ್ತೆ ಮತ್ತೆ ವಿಮರ್ಶೆಗಳು ನಡೆಯುತ್ತವೆ. ಉತ್ತರ ಕೆಲವೊಮ್ಮೆಮನಸ್ಸಿಗೆ ಹಿತವಾಗಿಯೂ ಇರಬಹುದು, ಕಹಿಯೂ ಆಗಬಹುದು. ಆದರೆ ಅಲ್ಲಿ ಯಾವ ಒತ್ತಡವೂ ಇಲ್ಲ, ಯಾರ ಹಿಡಿತವೂ ಇರುವುದಿಲ್ಲ, ಅವರವರವರ ಮನಸ್ಸಿನ ಮಾತುಗಳಷ್ಟೇ. ಮನಸಿನ ನೋವು ಬೇಸರಿಕೆಗಳು ಹೊರ ಹೊಮ್ಮುವುದಕೆ ಏಕಾಂತ ಕ್ಷಣಗಳು ಸಾಕ್ಷಿ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…