ಸುಳ್ಯ: ಕುಂಭಕ್ಕೋಡು ಯು ಎ ಇ ಜಮಾಅತ್ ಕಮಿಟಿ ಯ ವತಿಯಿಂದ ಏಣಾವರ ಮದರಸಕ್ಕೆ ಇನ್ವೆರ್ಟರ್ ಕೊಡುಗೆಯಾಗಿ ನೀಡಿದರು. ಯು ಎ ಇ ಜಮಾಅತ್ ಕಮಿಟಿ ಸದಸ್ಯರಾದ ಶಾಫಿ ಏಣಾವರ, ತ್ವಯ್ಯಿಬ್ ಏಣಾವರ ಅವರು ಕುಂಭಕ್ಕೋಡು ಜಮಾಅತ್ ಕಮಿಟಿ ಅಧ್ಯಕ್ಷರಾದ ಗುರುವಮೊಟ್ಟೆ ಮುಹಮ್ಮದ್ ಹಾಜಿ ಏಣಾವರರವರಿಗೆ ಏಣಾವರ ಮದರಸದಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಏಣಾವರ ನಿವಾಸಿಗಳಾದ ಇಬ್ರಾಹಿಮ್ ವೈ., ಮೊಯಿದು ಎ.ಬಿ., ಅಬ್ದುಲ್ಲ ವೈ., ಮೂಸಾ ವೈ., ಮುಹಮ್ಮದ್ ವೈ. ಯವರು ಉಪಸ್ಥಿತಿತರಿದ್ದರು.
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…