ಸುಳ್ಯ: ಕುಂಭಕ್ಕೋಡು ಯು ಎ ಇ ಜಮಾಅತ್ ಕಮಿಟಿ ಯ ವತಿಯಿಂದ ಏಣಾವರ ಮದರಸಕ್ಕೆ ಇನ್ವೆರ್ಟರ್ ಕೊಡುಗೆಯಾಗಿ ನೀಡಿದರು. ಯು ಎ ಇ ಜಮಾಅತ್ ಕಮಿಟಿ ಸದಸ್ಯರಾದ ಶಾಫಿ ಏಣಾವರ, ತ್ವಯ್ಯಿಬ್ ಏಣಾವರ ಅವರು ಕುಂಭಕ್ಕೋಡು ಜಮಾಅತ್ ಕಮಿಟಿ ಅಧ್ಯಕ್ಷರಾದ ಗುರುವಮೊಟ್ಟೆ ಮುಹಮ್ಮದ್ ಹಾಜಿ ಏಣಾವರರವರಿಗೆ ಏಣಾವರ ಮದರಸದಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಏಣಾವರ ನಿವಾಸಿಗಳಾದ ಇಬ್ರಾಹಿಮ್ ವೈ., ಮೊಯಿದು ಎ.ಬಿ., ಅಬ್ದುಲ್ಲ ವೈ., ಮೂಸಾ ವೈ., ಮುಹಮ್ಮದ್ ವೈ. ಯವರು ಉಪಸ್ಥಿತಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…