ಸುಳ್ಯ: ಕುಂಭಕ್ಕೋಡು ಯು ಎ ಇ ಜಮಾಅತ್ ಕಮಿಟಿ ಯ ವತಿಯಿಂದ ಏಣಾವರ ಮದರಸಕ್ಕೆ ಇನ್ವೆರ್ಟರ್ ಕೊಡುಗೆಯಾಗಿ ನೀಡಿದರು. ಯು ಎ ಇ ಜಮಾಅತ್ ಕಮಿಟಿ ಸದಸ್ಯರಾದ ಶಾಫಿ ಏಣಾವರ, ತ್ವಯ್ಯಿಬ್ ಏಣಾವರ ಅವರು ಕುಂಭಕ್ಕೋಡು ಜಮಾಅತ್ ಕಮಿಟಿ ಅಧ್ಯಕ್ಷರಾದ ಗುರುವಮೊಟ್ಟೆ ಮುಹಮ್ಮದ್ ಹಾಜಿ ಏಣಾವರರವರಿಗೆ ಏಣಾವರ ಮದರಸದಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಏಣಾವರ ನಿವಾಸಿಗಳಾದ ಇಬ್ರಾಹಿಮ್ ವೈ., ಮೊಯಿದು ಎ.ಬಿ., ಅಬ್ದುಲ್ಲ ವೈ., ಮೂಸಾ ವೈ., ಮುಹಮ್ಮದ್ ವೈ. ಯವರು ಉಪಸ್ಥಿತಿತರಿದ್ದರು.
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…
ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…