ಸುಳ್ಯ: ಕುಂಭಕ್ಕೋಡು ಯು ಎ ಇ ಜಮಾಅತ್ ಕಮಿಟಿ ಯ ವತಿಯಿಂದ ಏಣಾವರ ಮದರಸಕ್ಕೆ ಇನ್ವೆರ್ಟರ್ ಕೊಡುಗೆಯಾಗಿ ನೀಡಿದರು. ಯು ಎ ಇ ಜಮಾಅತ್ ಕಮಿಟಿ ಸದಸ್ಯರಾದ ಶಾಫಿ ಏಣಾವರ, ತ್ವಯ್ಯಿಬ್ ಏಣಾವರ ಅವರು ಕುಂಭಕ್ಕೋಡು ಜಮಾಅತ್ ಕಮಿಟಿ ಅಧ್ಯಕ್ಷರಾದ ಗುರುವಮೊಟ್ಟೆ ಮುಹಮ್ಮದ್ ಹಾಜಿ ಏಣಾವರರವರಿಗೆ ಏಣಾವರ ಮದರಸದಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಏಣಾವರ ನಿವಾಸಿಗಳಾದ ಇಬ್ರಾಹಿಮ್ ವೈ., ಮೊಯಿದು ಎ.ಬಿ., ಅಬ್ದುಲ್ಲ ವೈ., ಮೂಸಾ ವೈ., ಮುಹಮ್ಮದ್ ವೈ. ಯವರು ಉಪಸ್ಥಿತಿತರಿದ್ದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…