ಸುಳ್ಯ: ಕುಂಭಕ್ಕೋಡು ಯು ಎ ಇ ಜಮಾಅತ್ ಕಮಿಟಿ ಯ ವತಿಯಿಂದ ಏಣಾವರ ಮದರಸಕ್ಕೆ ಇನ್ವೆರ್ಟರ್ ಕೊಡುಗೆಯಾಗಿ ನೀಡಿದರು. ಯು ಎ ಇ ಜಮಾಅತ್ ಕಮಿಟಿ ಸದಸ್ಯರಾದ ಶಾಫಿ ಏಣಾವರ, ತ್ವಯ್ಯಿಬ್ ಏಣಾವರ ಅವರು ಕುಂಭಕ್ಕೋಡು ಜಮಾಅತ್ ಕಮಿಟಿ ಅಧ್ಯಕ್ಷರಾದ ಗುರುವಮೊಟ್ಟೆ ಮುಹಮ್ಮದ್ ಹಾಜಿ ಏಣಾವರರವರಿಗೆ ಏಣಾವರ ಮದರಸದಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಏಣಾವರ ನಿವಾಸಿಗಳಾದ ಇಬ್ರಾಹಿಮ್ ವೈ., ಮೊಯಿದು ಎ.ಬಿ., ಅಬ್ದುಲ್ಲ ವೈ., ಮೂಸಾ ವೈ., ಮುಹಮ್ಮದ್ ವೈ. ಯವರು ಉಪಸ್ಥಿತಿತರಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…