Advertisement
ನಮ್ಮೂರ ಸುದ್ದಿ

ಏನೆಕಲ್ಲಿನಲ್ಲಿ ಬಾವಿ ತೆಗೆಯುವಾಗ ಸಿಕ್ಕಿತು ಹಳೆಕಾಲದ ಹಾರೆ

Share

ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ.
ಕುಕ್ಕಪ್ಪನಮನೆಯ ದಯಾನಂದ ಗೌಡರ ಅಜ್ಜ ದಿ.ಅಣ್ಣಪ್ಪ ಗೌಡರು 150 ವರ್ಷಗಳ ಹಿಂದೆ ಬಾವಿ ಅಗೆಯುತ್ತಿದ್ದರು.ಬಾವಿಯ ಕಾಮಗಾರಿ ನಡೆಯುತ್ತಿದ್ದಾಗ ಅದನ್ನು ನಿಲ್ಲಿಸಿ ಊಟಕ್ಕೆಂದು ಮನೆಗೆ ಬಂದರು.ಆದರೆ ಹಿಂದುರುಗಿ ಹೋಗುವಾಗ ನೀರಿನ ಒಸರು ಹಾಗೂ ಜೇಡಿ ಮಣ್ಣಿನ ಕಾರಣದಿಂದ ಬಾವಿ ಸಂಪೂರ್ಣ ಕುಸಿದಿತ್ತು. ಹಾರೆ ಮತ್ತು ಬಿದಿರಿನ ಏಣಿ ಮಣ್ಣಿನ ಅಡಿಗೆ ಸಿಲುಕಿಕೊಂಡಿತು ಎಂದು ಲಕ್ಷ್ಮಣ ಗೌಡರಿಗೆ ಹಿರಿಯರಿಂದ ತಿಳಿದು ಬಂದಿತ್ತು. ಬಳಿಕ ತರವಾಡು ಮನೆಯಲ್ಲಿ ನಡೆದ ಅಷ್ಟಮಂಗಲ ಚಿಂತನೆಯಲ್ಲಿ ಇದೇ ಜಾಗವನ್ನು ತೋರಿಸಿ ಇಲ್ಲಿ ಬಾವಿ ತೆಗೆದರೆ ನೀರು ದೊರಕುತ್ತದೆ ಎಂದು ಕಂಡು ಬಂದಿತ್ತು.ಆ ಪ್ರಕಾರವಾಗಿ ಲಕ್ಷ್ಮಣ ಗೌಡರು ಬಾವಿಯನ್ನು ತೋಡಿಸತೊಡಗಿದ್ದರು.ಸುಮಾರು 35 ಅಡಿ ಕೊರೆದಾಗ ಮಣ್ಣಿನೊಳಗೆ ಹಳೆಯ ಹಾರೆ(ಗುದ್ದಲಿ) ಕಂಡು ಬಂತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

15 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

21 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago