ಏನೆಕಲ್ಲು: ಏನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಶುಕ್ರವಾರ ಸಂಘದ ಅಧ್ಯಕ್ಷ ಶಿವಪ್ರಸಾದ್ ಮಾದನಮನೆ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯನ್ನು ನಡೆಯಿತು. ಸಂಘದ ಉಪಾಧ್ಯಕ್ಷ ರಾಮಣ್ಣ ಗೌಡ ಬೂದಿಪಳ್ಳ, ನಿರ್ದೇಶಕರಾದ ಭರತ್ ನೆಕ್ರಾಜೆ, ಮೋಹನ್ ಕೋಟಿಗೌಡನಮನೆ, ಸುರೇಶ್ ಬಾಲಾಡಿ, ಭಾಗೀರಥಿ ಪರಮಲೆ ,ಗಂಗಾಧರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಲು ಉತ್ಪಾದಕರ ಸಂಘದ ವಿಸ್ತರಣಾಧಿಕಾರಿ ಹರೀಶ್ ಅವರು ಮಾಹಿತಿ ನೀಡಿದರು.
ಸಂಘದ ಕಾರ್ಯದರ್ಶಿ ಗೀತಾ ಡಿ ವರದಿ ವಾಚಿಸಿದರು. ಹಾಲು ಪರೀಕ್ಷಕಿ ಚಂದ್ರಾವತಿ, ಸಹಾಯಕಿ ಚಂದ್ರಾವತಿ ಸಹಕರಿಸಿದರು. ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…