ಏನೆಕಲ್ಲು: ಏನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಶುಕ್ರವಾರ ಸಂಘದ ಅಧ್ಯಕ್ಷ ಶಿವಪ್ರಸಾದ್ ಮಾದನಮನೆ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯನ್ನು ನಡೆಯಿತು. ಸಂಘದ ಉಪಾಧ್ಯಕ್ಷ ರಾಮಣ್ಣ ಗೌಡ ಬೂದಿಪಳ್ಳ, ನಿರ್ದೇಶಕರಾದ ಭರತ್ ನೆಕ್ರಾಜೆ, ಮೋಹನ್ ಕೋಟಿಗೌಡನಮನೆ, ಸುರೇಶ್ ಬಾಲಾಡಿ, ಭಾಗೀರಥಿ ಪರಮಲೆ ,ಗಂಗಾಧರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಲು ಉತ್ಪಾದಕರ ಸಂಘದ ವಿಸ್ತರಣಾಧಿಕಾರಿ ಹರೀಶ್ ಅವರು ಮಾಹಿತಿ ನೀಡಿದರು.
ಸಂಘದ ಕಾರ್ಯದರ್ಶಿ ಗೀತಾ ಡಿ ವರದಿ ವಾಚಿಸಿದರು. ಹಾಲು ಪರೀಕ್ಷಕಿ ಚಂದ್ರಾವತಿ, ಸಹಾಯಕಿ ಚಂದ್ರಾವತಿ ಸಹಕರಿಸಿದರು. ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…