ಏನೆಕಲ್ಲು: ಏನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಶುಕ್ರವಾರ ಸಂಘದ ಅಧ್ಯಕ್ಷ ಶಿವಪ್ರಸಾದ್ ಮಾದನಮನೆ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯನ್ನು ನಡೆಯಿತು. ಸಂಘದ ಉಪಾಧ್ಯಕ್ಷ ರಾಮಣ್ಣ ಗೌಡ ಬೂದಿಪಳ್ಳ, ನಿರ್ದೇಶಕರಾದ ಭರತ್ ನೆಕ್ರಾಜೆ, ಮೋಹನ್ ಕೋಟಿಗೌಡನಮನೆ, ಸುರೇಶ್ ಬಾಲಾಡಿ, ಭಾಗೀರಥಿ ಪರಮಲೆ ,ಗಂಗಾಧರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಲು ಉತ್ಪಾದಕರ ಸಂಘದ ವಿಸ್ತರಣಾಧಿಕಾರಿ ಹರೀಶ್ ಅವರು ಮಾಹಿತಿ ನೀಡಿದರು.
ಸಂಘದ ಕಾರ್ಯದರ್ಶಿ ಗೀತಾ ಡಿ ವರದಿ ವಾಚಿಸಿದರು. ಹಾಲು ಪರೀಕ್ಷಕಿ ಚಂದ್ರಾವತಿ, ಸಹಾಯಕಿ ಚಂದ್ರಾವತಿ ಸಹಕರಿಸಿದರು. ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…