ಏನೆಕಲ್ಲು: ಏನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಶುಕ್ರವಾರ ಸಂಘದ ಅಧ್ಯಕ್ಷ ಶಿವಪ್ರಸಾದ್ ಮಾದನಮನೆ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯನ್ನು ನಡೆಯಿತು. ಸಂಘದ ಉಪಾಧ್ಯಕ್ಷ ರಾಮಣ್ಣ ಗೌಡ ಬೂದಿಪಳ್ಳ, ನಿರ್ದೇಶಕರಾದ ಭರತ್ ನೆಕ್ರಾಜೆ, ಮೋಹನ್ ಕೋಟಿಗೌಡನಮನೆ, ಸುರೇಶ್ ಬಾಲಾಡಿ, ಭಾಗೀರಥಿ ಪರಮಲೆ ,ಗಂಗಾಧರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಲು ಉತ್ಪಾದಕರ ಸಂಘದ ವಿಸ್ತರಣಾಧಿಕಾರಿ ಹರೀಶ್ ಅವರು ಮಾಹಿತಿ ನೀಡಿದರು.
ಸಂಘದ ಕಾರ್ಯದರ್ಶಿ ಗೀತಾ ಡಿ ವರದಿ ವಾಚಿಸಿದರು. ಹಾಲು ಪರೀಕ್ಷಕಿ ಚಂದ್ರಾವತಿ, ಸಹಾಯಕಿ ಚಂದ್ರಾವತಿ ಸಹಕರಿಸಿದರು. ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…
ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…