ಏನೆಕಲ್ಲು: ಏನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಶುಕ್ರವಾರ ಸಂಘದ ಅಧ್ಯಕ್ಷ ಶಿವಪ್ರಸಾದ್ ಮಾದನಮನೆ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯನ್ನು ನಡೆಯಿತು. ಸಂಘದ ಉಪಾಧ್ಯಕ್ಷ ರಾಮಣ್ಣ ಗೌಡ ಬೂದಿಪಳ್ಳ, ನಿರ್ದೇಶಕರಾದ ಭರತ್ ನೆಕ್ರಾಜೆ, ಮೋಹನ್ ಕೋಟಿಗೌಡನಮನೆ, ಸುರೇಶ್ ಬಾಲಾಡಿ, ಭಾಗೀರಥಿ ಪರಮಲೆ ,ಗಂಗಾಧರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಲು ಉತ್ಪಾದಕರ ಸಂಘದ ವಿಸ್ತರಣಾಧಿಕಾರಿ ಹರೀಶ್ ಅವರು ಮಾಹಿತಿ ನೀಡಿದರು.
ಸಂಘದ ಕಾರ್ಯದರ್ಶಿ ಗೀತಾ ಡಿ ವರದಿ ವಾಚಿಸಿದರು. ಹಾಲು ಪರೀಕ್ಷಕಿ ಚಂದ್ರಾವತಿ, ಸಹಾಯಕಿ ಚಂದ್ರಾವತಿ ಸಹಕರಿಸಿದರು. ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…