ಸುಬ್ರಹ್ಮಣ್ಯ : ಏನೆಕಲ್ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಬಚ್ಚನಾಯಕ ದೇವಳದ ಮುಂಭಾಗದ ನದಿಯಲ್ಲಿನ ದೇವರ ಗುಂಡಿಗೆ ಮೀನು ಹಿಡಿಯಲು ಬಂದಿದ್ದ ಐವರು ವ್ಯಕ್ತಿಗಳು ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ .
ಬಂಧಿತ ವ್ಯಕ್ತಿಗಳು ಬೆಳ್ತಂಗಡಿ ನಿವಾಸಿ ಇಸ್ಮಾಯಿಲ್(45) ಉಪ್ಪಿನಂಗಡಿ ನಿವಾಸಿಗಳಾದ ನೌಷಾದ್(28) ಫವಾಝ (25)ಇಬ್ರಾಹಿಂ (32)ಹಾಗೂ ಸ್ಥಳೀಯ ಏನೆಕಲ್ ನಿವಾಸಿ ಕೇಶವ ಮಾದನ ಮನೆ (40) ಎಂಬವರಾಗಿದ್ಧಾರೆ. ಗುರುವಾರ ರಾತ್ರಿ ವೇಳೆ ಐವರು ನದಿಯಲ್ಲಿ ದೇವರ ಮೀನು ಇರುವ ಜಾಗದಲ್ಲಿ ಗಾಳ ಹಾಕುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ .ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಸುಬ್ರಹ್ಮಣ್ಯ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ .ಸ್ಥಳೀಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊoಡಿದದ್ಧಾರೆ.ಶುಕ್ರವಾರ ಕಡಬ ತಹಸೀಲ್ದಾರ್ ಕಚೇರಿಗೆ ಒಪ್ಪಿಸಲಾಗಿದ್ದು ಬಳಿಕ ಅವರು ಜಾಮೀನು ಮೂಲಕ ಬಿಡುಗಡೆಯಾಗಿದ್ಧಾರೆ ಎನ್ನಲಾಗಿದೆ.
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.