ಸುಬ್ರಹ್ಮಣ್ಯ : ಏನೆಕಲ್ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಬಚ್ಚನಾಯಕ ದೇವಳದ ಮುಂಭಾಗದ ನದಿಯಲ್ಲಿನ ದೇವರ ಗುಂಡಿಗೆ ಮೀನು ಹಿಡಿಯಲು ಬಂದಿದ್ದ ಐವರು ವ್ಯಕ್ತಿಗಳು ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ .
ಬಂಧಿತ ವ್ಯಕ್ತಿಗಳು ಬೆಳ್ತಂಗಡಿ ನಿವಾಸಿ ಇಸ್ಮಾಯಿಲ್(45) ಉಪ್ಪಿನಂಗಡಿ ನಿವಾಸಿಗಳಾದ ನೌಷಾದ್(28) ಫವಾಝ (25)ಇಬ್ರಾಹಿಂ (32)ಹಾಗೂ ಸ್ಥಳೀಯ ಏನೆಕಲ್ ನಿವಾಸಿ ಕೇಶವ ಮಾದನ ಮನೆ (40) ಎಂಬವರಾಗಿದ್ಧಾರೆ. ಗುರುವಾರ ರಾತ್ರಿ ವೇಳೆ ಐವರು ನದಿಯಲ್ಲಿ ದೇವರ ಮೀನು ಇರುವ ಜಾಗದಲ್ಲಿ ಗಾಳ ಹಾಕುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ .ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಸುಬ್ರಹ್ಮಣ್ಯ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ .ಸ್ಥಳೀಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊoಡಿದದ್ಧಾರೆ.ಶುಕ್ರವಾರ ಕಡಬ ತಹಸೀಲ್ದಾರ್ ಕಚೇರಿಗೆ ಒಪ್ಪಿಸಲಾಗಿದ್ದು ಬಳಿಕ ಅವರು ಜಾಮೀನು ಮೂಲಕ ಬಿಡುಗಡೆಯಾಗಿದ್ಧಾರೆ ಎನ್ನಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…