ಏನೇಕಲ್ಲು : ವಿವೇಕ ಜಾಗ್ರತ ಬಳಗ ಹರಿಹರ ಪಲ್ಲತ್ತಡ್ಕ – ಸುಬ್ರಹ್ಮಣ್ಯ, ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿ, ಏನೇಕಲ್ಲು ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿಯಲ್ಲಿ ಭಾನುವಾರ ರೋಟರಿ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಏನೇಕಲ್ಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಮನೋಹರ ನಾಳ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ರೋಟರಿ ಬ್ಲಡ್ ಬ್ಯಾಂಕ್ ನ ವೈದ್ಯ ಡಾ.ರಾಮಚಂದ್ರ ಭಟ್, ಮೊದಲಾದವರು ಉಪಸ್ಥಿತಿರದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel