ಏನೇಕಲ್ಲು : ವಿವೇಕ ಜಾಗ್ರತ ಬಳಗ ಹರಿಹರ ಪಲ್ಲತ್ತಡ್ಕ – ಸುಬ್ರಹ್ಮಣ್ಯ, ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿ, ಏನೇಕಲ್ಲು ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿಯಲ್ಲಿ ಭಾನುವಾರ ರೋಟರಿ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಏನೇಕಲ್ಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಮನೋಹರ ನಾಳ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ರೋಟರಿ ಬ್ಲಡ್ ಬ್ಯಾಂಕ್ ನ ವೈದ್ಯ ಡಾ.ರಾಮಚಂದ್ರ ಭಟ್, ಮೊದಲಾದವರು ಉಪಸ್ಥಿತಿರದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…