ಏನೇಕಲ್ಲು : ವಿವೇಕ ಜಾಗ್ರತ ಬಳಗ ಹರಿಹರ ಪಲ್ಲತ್ತಡ್ಕ – ಸುಬ್ರಹ್ಮಣ್ಯ, ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿ, ಏನೇಕಲ್ಲು ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿಯಲ್ಲಿ ಭಾನುವಾರ ರೋಟರಿ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಏನೇಕಲ್ಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಮನೋಹರ ನಾಳ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ರೋಟರಿ ಬ್ಲಡ್ ಬ್ಯಾಂಕ್ ನ ವೈದ್ಯ ಡಾ.ರಾಮಚಂದ್ರ ಭಟ್, ಮೊದಲಾದವರು ಉಪಸ್ಥಿತಿರದ್ದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…