ಏನ್‌ ಹೇಳ್ರೆ ಸಣಪ……..

May 9, 2020
2:13 PM

ಏನ್ ಹೇಳ್ರೆ ಸಣಪ…
ಮನೆಲಿ ಕುದ್ರುದರ ನೆನ್ಸಿರೆ
ತಲೆಲಿ ಕುರೆಕುದ್ದಂಗಾದೆ….

Advertisement
Advertisement

ಕೊಟೆಗೆಲಿ ಕಟ್ಟಿದ ಕರಿ ಹಸ್
ಇಜ್ಜೇಲ್ ಲಿ ಇರುವ ಬೊಗ್ಗ ನಾಯಿ
ಸಾಲೆಂದ ಬಾಕನ ನನ್ನಕಲೆ ಬಾತಿದ್ದ
ಕೊತ್ತಿ ಮೊರಿಗೂ ನಮ್ಮ ನೋಡಿ ಸಾಕಾವುಟು

ದಿನಾ ಕಾಲ್ ಬುಡಲಿ ಬಂದ್ ಕುದ್ರುತ್ತಿದ್ದ
ಕೊತ್ತಿ ನಾಯಿ ಹಕ್ಕಲೆನೂ ಬಾದ್ಲೆ ಮೂಸಿನೂ ನೋಡ್ದ್ಲೆ
ಅವು ಒಳಗೊಳಗೆ ಮಾತಾಡಿಕಂಡವೆ ಅನ್ಸಿದೆ
ಇವರ ಸಂತಾನ ಈಗೇನ್ ಮನೇಲೇ ಜಾಂಡಾವೂರ್ದ್ಂತ

ಏನ್ ಹೇಳ್ರೆ ನೀವು ಸಣಪ
ಈ ಕೋರೋನಾದ ರಾಂಪಟ ನೆನ್ಸಿರೆ
ತಲೆಗೆ ಮರ ಬಿದ್ದಂಗಾದೆ…

ತಾತನ ಮನೆ ಅವ್ವನ ಮನೆಂತ
ತಿರ್ಗಿಕೂ ಆದ್ಲೆ…
ಕಾಗಡೆ, ಮೇಗಡೆ, ಹಳ್ಳಕರೆ
ಮನೆಗೂ ಹೋಕಾದ್ಲೆ..

Advertisement

ಇಜ್ಜೆಲ್ ಕರೆಲೆಲ್ಲಾ ಹೂವು ದೈ
ನಡೋಮ ಹೇಳ್ರೆ
ಬಾಮಿಲಿ ನಾವ್ಗೇ ಕುಡೆಕೆ
ನೀರಿಲ್ಲೆ….

ಗ್ಯಾರ್ದಣ್ಣ್ ,ಮಾವಿನಣ್ಣ್ ಮರಕ್ಕಾರ್
ಕಲ್ಲ್ ಹೊಡೆಮ ಹೇಳ್ರೆ
ಗ್ಯಾರ್ದಣ್ಣ್ ಕುರೆಗ ಮುಗ್ಸೆಳ
ಮಾವಿನಣ್ಣ್ ಆಸೆಗೂ ಒಂದೂ ಬುಟ್ಟತ್ಲೆ

ಎಲ್ಲವು ಬಗೆಬಗೆ ತಿಂಡಿ ಮಾಡಿ
ವಾಟ್ಸ ಪ್ ಲಿ ಹಾಕಿಕನ
ನಂಗೂ ಹಾಕೊಕುತಾದು….
ಹಲ್ಸಿನಣ್ಣ್ ಕೊಯ್ದ್ ಮುಳ್ಕ ಮಾಡಿ ಹಾಕಿರೆ
ಯಾರೋ ಆಸೆಲಿ ಬಾಯಿ ನೀರ್ ಸುರ್ಸಿ
ರಾತ್ರೆಲ್ಲಾ ಹೊಟ್ಟೆ ಬೇನೆ….

ಏನ್ ಹೇಳ್ದು ಸಣಪ…..
ಈ ಕೊರೊನಾ ಒಮ್ಮೆ ಮುಗ್ದರೆ ಸಾಕ್ಂತಾದೆ
ಎಲ್ಲ ನೆನ್ಸಿ ನೆನ್ಸಿ…..ತಲೆಗೆ
ಹೆಬ್ಬಲ್ಸ್ ಮರನೇ ಬಿದ್ದಂಗಾವುಟು…

 

Advertisement

# ಬರ್ದೋವು : ಅಪೂರ್ವ ಕೊಲ್ಯ

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಹೊಸರುಚಿ | ಬ್ರೇಡ್ ಪಿಜ್ಜಾ
June 25, 2025
8:00 AM
by: ದಿವ್ಯ ಮಹೇಶ್
ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |
June 24, 2025
8:00 PM
by: ಮಹೇಶ್ ಪುಚ್ಚಪ್ಪಾಡಿ
ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?
June 22, 2025
7:00 AM
by: ನಾ.ಕಾರಂತ ಪೆರಾಜೆ
ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್
June 21, 2025
7:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group