ಏನ್‌ ಹೇಳ್ರೆ ಸಣಪ……..

May 9, 2020
2:13 PM

ಏನ್ ಹೇಳ್ರೆ ಸಣಪ…
ಮನೆಲಿ ಕುದ್ರುದರ ನೆನ್ಸಿರೆ
ತಲೆಲಿ ಕುರೆಕುದ್ದಂಗಾದೆ….

Advertisement
Advertisement

ಕೊಟೆಗೆಲಿ ಕಟ್ಟಿದ ಕರಿ ಹಸ್
ಇಜ್ಜೇಲ್ ಲಿ ಇರುವ ಬೊಗ್ಗ ನಾಯಿ
ಸಾಲೆಂದ ಬಾಕನ ನನ್ನಕಲೆ ಬಾತಿದ್ದ
ಕೊತ್ತಿ ಮೊರಿಗೂ ನಮ್ಮ ನೋಡಿ ಸಾಕಾವುಟು

Advertisement

ದಿನಾ ಕಾಲ್ ಬುಡಲಿ ಬಂದ್ ಕುದ್ರುತ್ತಿದ್ದ
ಕೊತ್ತಿ ನಾಯಿ ಹಕ್ಕಲೆನೂ ಬಾದ್ಲೆ ಮೂಸಿನೂ ನೋಡ್ದ್ಲೆ
ಅವು ಒಳಗೊಳಗೆ ಮಾತಾಡಿಕಂಡವೆ ಅನ್ಸಿದೆ
ಇವರ ಸಂತಾನ ಈಗೇನ್ ಮನೇಲೇ ಜಾಂಡಾವೂರ್ದ್ಂತ

ಏನ್ ಹೇಳ್ರೆ ನೀವು ಸಣಪ
ಈ ಕೋರೋನಾದ ರಾಂಪಟ ನೆನ್ಸಿರೆ
ತಲೆಗೆ ಮರ ಬಿದ್ದಂಗಾದೆ…

Advertisement

ತಾತನ ಮನೆ ಅವ್ವನ ಮನೆಂತ
ತಿರ್ಗಿಕೂ ಆದ್ಲೆ…
ಕಾಗಡೆ, ಮೇಗಡೆ, ಹಳ್ಳಕರೆ
ಮನೆಗೂ ಹೋಕಾದ್ಲೆ..

ಇಜ್ಜೆಲ್ ಕರೆಲೆಲ್ಲಾ ಹೂವು ದೈ
ನಡೋಮ ಹೇಳ್ರೆ
ಬಾಮಿಲಿ ನಾವ್ಗೇ ಕುಡೆಕೆ
ನೀರಿಲ್ಲೆ….

Advertisement

ಗ್ಯಾರ್ದಣ್ಣ್ ,ಮಾವಿನಣ್ಣ್ ಮರಕ್ಕಾರ್
ಕಲ್ಲ್ ಹೊಡೆಮ ಹೇಳ್ರೆ
ಗ್ಯಾರ್ದಣ್ಣ್ ಕುರೆಗ ಮುಗ್ಸೆಳ
ಮಾವಿನಣ್ಣ್ ಆಸೆಗೂ ಒಂದೂ ಬುಟ್ಟತ್ಲೆ

ಎಲ್ಲವು ಬಗೆಬಗೆ ತಿಂಡಿ ಮಾಡಿ
ವಾಟ್ಸ ಪ್ ಲಿ ಹಾಕಿಕನ
ನಂಗೂ ಹಾಕೊಕುತಾದು….
ಹಲ್ಸಿನಣ್ಣ್ ಕೊಯ್ದ್ ಮುಳ್ಕ ಮಾಡಿ ಹಾಕಿರೆ
ಯಾರೋ ಆಸೆಲಿ ಬಾಯಿ ನೀರ್ ಸುರ್ಸಿ
ರಾತ್ರೆಲ್ಲಾ ಹೊಟ್ಟೆ ಬೇನೆ….

Advertisement

ಏನ್ ಹೇಳ್ದು ಸಣಪ…..
ಈ ಕೊರೊನಾ ಒಮ್ಮೆ ಮುಗ್ದರೆ ಸಾಕ್ಂತಾದೆ
ಎಲ್ಲ ನೆನ್ಸಿ ನೆನ್ಸಿ…..ತಲೆಗೆ
ಹೆಬ್ಬಲ್ಸ್ ಮರನೇ ಬಿದ್ದಂಗಾವುಟು…

 

Advertisement

# ಬರ್ದೋವು : ಅಪೂರ್ವ ಕೊಲ್ಯ

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ : ಗೋ ಸಂತತಿಯ ಉಳಿವು ಅಂದರೆ ಧರ್ಮದ ಉಳಿವು
April 25, 2024
11:48 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಎಲ್ಲರೂ ಒಂದಾಗಿ ಬಾಳುವ, ಮೇಳು-ಕೀಳು ಮದ -ಮತ್ಸರ ಬಿಟ್ಟು ಬದುಕುವ | ಎಲ್ಲಾರೂ ಮಾಡುವುದು ಹೊಟ್ಟೆಗಾಗಿ…ಗೇಣು ಬಟ್ಟೆಗಾಗಿ |
April 20, 2024
4:21 PM
by: The Rural Mirror ಸುದ್ದಿಜಾಲ
ಚುನಾವಣೆ ಹಾಗೂ “ನೀತಿ” ಸಂಹಿತೆ ಮತ್ತು ಜಗಳ…! |
April 18, 2024
3:00 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror