Advertisement
ಅಂಕಣ

ಏನ್‌ ಹೇಳ್ರೆ ಸಣಪ……..

Share

ಏನ್ ಹೇಳ್ರೆ ಸಣಪ…
ಮನೆಲಿ ಕುದ್ರುದರ ನೆನ್ಸಿರೆ
ತಲೆಲಿ ಕುರೆಕುದ್ದಂಗಾದೆ….

Advertisement
Advertisement

ಕೊಟೆಗೆಲಿ ಕಟ್ಟಿದ ಕರಿ ಹಸ್
ಇಜ್ಜೇಲ್ ಲಿ ಇರುವ ಬೊಗ್ಗ ನಾಯಿ
ಸಾಲೆಂದ ಬಾಕನ ನನ್ನಕಲೆ ಬಾತಿದ್ದ
ಕೊತ್ತಿ ಮೊರಿಗೂ ನಮ್ಮ ನೋಡಿ ಸಾಕಾವುಟು

Advertisement

ದಿನಾ ಕಾಲ್ ಬುಡಲಿ ಬಂದ್ ಕುದ್ರುತ್ತಿದ್ದ
ಕೊತ್ತಿ ನಾಯಿ ಹಕ್ಕಲೆನೂ ಬಾದ್ಲೆ ಮೂಸಿನೂ ನೋಡ್ದ್ಲೆ
ಅವು ಒಳಗೊಳಗೆ ಮಾತಾಡಿಕಂಡವೆ ಅನ್ಸಿದೆ
ಇವರ ಸಂತಾನ ಈಗೇನ್ ಮನೇಲೇ ಜಾಂಡಾವೂರ್ದ್ಂತ

ಏನ್ ಹೇಳ್ರೆ ನೀವು ಸಣಪ
ಈ ಕೋರೋನಾದ ರಾಂಪಟ ನೆನ್ಸಿರೆ
ತಲೆಗೆ ಮರ ಬಿದ್ದಂಗಾದೆ…

Advertisement

ತಾತನ ಮನೆ ಅವ್ವನ ಮನೆಂತ
ತಿರ್ಗಿಕೂ ಆದ್ಲೆ…
ಕಾಗಡೆ, ಮೇಗಡೆ, ಹಳ್ಳಕರೆ
ಮನೆಗೂ ಹೋಕಾದ್ಲೆ..

ಇಜ್ಜೆಲ್ ಕರೆಲೆಲ್ಲಾ ಹೂವು ದೈ
ನಡೋಮ ಹೇಳ್ರೆ
ಬಾಮಿಲಿ ನಾವ್ಗೇ ಕುಡೆಕೆ
ನೀರಿಲ್ಲೆ….

Advertisement

ಗ್ಯಾರ್ದಣ್ಣ್ ,ಮಾವಿನಣ್ಣ್ ಮರಕ್ಕಾರ್
ಕಲ್ಲ್ ಹೊಡೆಮ ಹೇಳ್ರೆ
ಗ್ಯಾರ್ದಣ್ಣ್ ಕುರೆಗ ಮುಗ್ಸೆಳ
ಮಾವಿನಣ್ಣ್ ಆಸೆಗೂ ಒಂದೂ ಬುಟ್ಟತ್ಲೆ

ಎಲ್ಲವು ಬಗೆಬಗೆ ತಿಂಡಿ ಮಾಡಿ
ವಾಟ್ಸ ಪ್ ಲಿ ಹಾಕಿಕನ
ನಂಗೂ ಹಾಕೊಕುತಾದು….
ಹಲ್ಸಿನಣ್ಣ್ ಕೊಯ್ದ್ ಮುಳ್ಕ ಮಾಡಿ ಹಾಕಿರೆ
ಯಾರೋ ಆಸೆಲಿ ಬಾಯಿ ನೀರ್ ಸುರ್ಸಿ
ರಾತ್ರೆಲ್ಲಾ ಹೊಟ್ಟೆ ಬೇನೆ….

Advertisement

ಏನ್ ಹೇಳ್ದು ಸಣಪ…..
ಈ ಕೊರೊನಾ ಒಮ್ಮೆ ಮುಗ್ದರೆ ಸಾಕ್ಂತಾದೆ
ಎಲ್ಲ ನೆನ್ಸಿ ನೆನ್ಸಿ…..ತಲೆಗೆ
ಹೆಬ್ಬಲ್ಸ್ ಮರನೇ ಬಿದ್ದಂಗಾವುಟು…

 

Advertisement

# ಬರ್ದೋವು : ಅಪೂರ್ವ ಕೊಲ್ಯ

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

3 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago