Advertisement
ಅನುಕ್ರಮ

ಏನ್‌ ಹೇಳ್ರೆ ಸಣಪ……..

Share

ಏನ್ ಹೇಳ್ರೆ ಸಣಪ…
ಮನೆಲಿ ಕುದ್ರುದರ ನೆನ್ಸಿರೆ
ತಲೆಲಿ ಕುರೆಕುದ್ದಂಗಾದೆ….

ಕೊಟೆಗೆಲಿ ಕಟ್ಟಿದ ಕರಿ ಹಸ್
ಇಜ್ಜೇಲ್ ಲಿ ಇರುವ ಬೊಗ್ಗ ನಾಯಿ
ಸಾಲೆಂದ ಬಾಕನ ನನ್ನಕಲೆ ಬಾತಿದ್ದ
ಕೊತ್ತಿ ಮೊರಿಗೂ ನಮ್ಮ ನೋಡಿ ಸಾಕಾವುಟು

ದಿನಾ ಕಾಲ್ ಬುಡಲಿ ಬಂದ್ ಕುದ್ರುತ್ತಿದ್ದ
ಕೊತ್ತಿ ನಾಯಿ ಹಕ್ಕಲೆನೂ ಬಾದ್ಲೆ ಮೂಸಿನೂ ನೋಡ್ದ್ಲೆ
ಅವು ಒಳಗೊಳಗೆ ಮಾತಾಡಿಕಂಡವೆ ಅನ್ಸಿದೆ
ಇವರ ಸಂತಾನ ಈಗೇನ್ ಮನೇಲೇ ಜಾಂಡಾವೂರ್ದ್ಂತ

ಏನ್ ಹೇಳ್ರೆ ನೀವು ಸಣಪ
ಈ ಕೋರೋನಾದ ರಾಂಪಟ ನೆನ್ಸಿರೆ
ತಲೆಗೆ ಮರ ಬಿದ್ದಂಗಾದೆ…

ತಾತನ ಮನೆ ಅವ್ವನ ಮನೆಂತ
ತಿರ್ಗಿಕೂ ಆದ್ಲೆ…
ಕಾಗಡೆ, ಮೇಗಡೆ, ಹಳ್ಳಕರೆ
ಮನೆಗೂ ಹೋಕಾದ್ಲೆ..

ಇಜ್ಜೆಲ್ ಕರೆಲೆಲ್ಲಾ ಹೂವು ದೈ
ನಡೋಮ ಹೇಳ್ರೆ
ಬಾಮಿಲಿ ನಾವ್ಗೇ ಕುಡೆಕೆ
ನೀರಿಲ್ಲೆ….

ಗ್ಯಾರ್ದಣ್ಣ್ ,ಮಾವಿನಣ್ಣ್ ಮರಕ್ಕಾರ್
ಕಲ್ಲ್ ಹೊಡೆಮ ಹೇಳ್ರೆ
ಗ್ಯಾರ್ದಣ್ಣ್ ಕುರೆಗ ಮುಗ್ಸೆಳ
ಮಾವಿನಣ್ಣ್ ಆಸೆಗೂ ಒಂದೂ ಬುಟ್ಟತ್ಲೆ

ಎಲ್ಲವು ಬಗೆಬಗೆ ತಿಂಡಿ ಮಾಡಿ
ವಾಟ್ಸ ಪ್ ಲಿ ಹಾಕಿಕನ
ನಂಗೂ ಹಾಕೊಕುತಾದು….
ಹಲ್ಸಿನಣ್ಣ್ ಕೊಯ್ದ್ ಮುಳ್ಕ ಮಾಡಿ ಹಾಕಿರೆ
ಯಾರೋ ಆಸೆಲಿ ಬಾಯಿ ನೀರ್ ಸುರ್ಸಿ
ರಾತ್ರೆಲ್ಲಾ ಹೊಟ್ಟೆ ಬೇನೆ….

ಏನ್ ಹೇಳ್ದು ಸಣಪ…..
ಈ ಕೊರೊನಾ ಒಮ್ಮೆ ಮುಗ್ದರೆ ಸಾಕ್ಂತಾದೆ
ಎಲ್ಲ ನೆನ್ಸಿ ನೆನ್ಸಿ…..ತಲೆಗೆ
ಹೆಬ್ಬಲ್ಸ್ ಮರನೇ ಬಿದ್ದಂಗಾವುಟು…

 

# ಬರ್ದೋವು : ಅಪೂರ್ವ ಕೊಲ್ಯ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

8 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

10 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

11 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

12 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago