Advertisement
ಅನುಕ್ರಮ

ಏನ್‌ ಹೇಳ್ರೆ ಸಣಪ……..

Share

ಏನ್ ಹೇಳ್ರೆ ಸಣಪ…
ಮನೆಲಿ ಕುದ್ರುದರ ನೆನ್ಸಿರೆ
ತಲೆಲಿ ಕುರೆಕುದ್ದಂಗಾದೆ….

ಕೊಟೆಗೆಲಿ ಕಟ್ಟಿದ ಕರಿ ಹಸ್
ಇಜ್ಜೇಲ್ ಲಿ ಇರುವ ಬೊಗ್ಗ ನಾಯಿ
ಸಾಲೆಂದ ಬಾಕನ ನನ್ನಕಲೆ ಬಾತಿದ್ದ
ಕೊತ್ತಿ ಮೊರಿಗೂ ನಮ್ಮ ನೋಡಿ ಸಾಕಾವುಟು

ದಿನಾ ಕಾಲ್ ಬುಡಲಿ ಬಂದ್ ಕುದ್ರುತ್ತಿದ್ದ
ಕೊತ್ತಿ ನಾಯಿ ಹಕ್ಕಲೆನೂ ಬಾದ್ಲೆ ಮೂಸಿನೂ ನೋಡ್ದ್ಲೆ
ಅವು ಒಳಗೊಳಗೆ ಮಾತಾಡಿಕಂಡವೆ ಅನ್ಸಿದೆ
ಇವರ ಸಂತಾನ ಈಗೇನ್ ಮನೇಲೇ ಜಾಂಡಾವೂರ್ದ್ಂತ

ಏನ್ ಹೇಳ್ರೆ ನೀವು ಸಣಪ
ಈ ಕೋರೋನಾದ ರಾಂಪಟ ನೆನ್ಸಿರೆ
ತಲೆಗೆ ಮರ ಬಿದ್ದಂಗಾದೆ…

ತಾತನ ಮನೆ ಅವ್ವನ ಮನೆಂತ
ತಿರ್ಗಿಕೂ ಆದ್ಲೆ…
ಕಾಗಡೆ, ಮೇಗಡೆ, ಹಳ್ಳಕರೆ
ಮನೆಗೂ ಹೋಕಾದ್ಲೆ..

ಇಜ್ಜೆಲ್ ಕರೆಲೆಲ್ಲಾ ಹೂವು ದೈ
ನಡೋಮ ಹೇಳ್ರೆ
ಬಾಮಿಲಿ ನಾವ್ಗೇ ಕುಡೆಕೆ
ನೀರಿಲ್ಲೆ….

ಗ್ಯಾರ್ದಣ್ಣ್ ,ಮಾವಿನಣ್ಣ್ ಮರಕ್ಕಾರ್
ಕಲ್ಲ್ ಹೊಡೆಮ ಹೇಳ್ರೆ
ಗ್ಯಾರ್ದಣ್ಣ್ ಕುರೆಗ ಮುಗ್ಸೆಳ
ಮಾವಿನಣ್ಣ್ ಆಸೆಗೂ ಒಂದೂ ಬುಟ್ಟತ್ಲೆ

ಎಲ್ಲವು ಬಗೆಬಗೆ ತಿಂಡಿ ಮಾಡಿ
ವಾಟ್ಸ ಪ್ ಲಿ ಹಾಕಿಕನ
ನಂಗೂ ಹಾಕೊಕುತಾದು….
ಹಲ್ಸಿನಣ್ಣ್ ಕೊಯ್ದ್ ಮುಳ್ಕ ಮಾಡಿ ಹಾಕಿರೆ
ಯಾರೋ ಆಸೆಲಿ ಬಾಯಿ ನೀರ್ ಸುರ್ಸಿ
ರಾತ್ರೆಲ್ಲಾ ಹೊಟ್ಟೆ ಬೇನೆ….

ಏನ್ ಹೇಳ್ದು ಸಣಪ…..
ಈ ಕೊರೊನಾ ಒಮ್ಮೆ ಮುಗ್ದರೆ ಸಾಕ್ಂತಾದೆ
ಎಲ್ಲ ನೆನ್ಸಿ ನೆನ್ಸಿ…..ತಲೆಗೆ
ಹೆಬ್ಬಲ್ಸ್ ಮರನೇ ಬಿದ್ದಂಗಾವುಟು…

 

# ಬರ್ದೋವು : ಅಪೂರ್ವ ಕೊಲ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

6 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

6 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago