Advertisement
ಅನುಕ್ರಮ

ಏನ್‌ ಹೇಳ್ರೆ ಸಣಪ……..

Share

ಏನ್ ಹೇಳ್ರೆ ಸಣಪ…
ಮನೆಲಿ ಕುದ್ರುದರ ನೆನ್ಸಿರೆ
ತಲೆಲಿ ಕುರೆಕುದ್ದಂಗಾದೆ….

ಕೊಟೆಗೆಲಿ ಕಟ್ಟಿದ ಕರಿ ಹಸ್
ಇಜ್ಜೇಲ್ ಲಿ ಇರುವ ಬೊಗ್ಗ ನಾಯಿ
ಸಾಲೆಂದ ಬಾಕನ ನನ್ನಕಲೆ ಬಾತಿದ್ದ
ಕೊತ್ತಿ ಮೊರಿಗೂ ನಮ್ಮ ನೋಡಿ ಸಾಕಾವುಟು

ದಿನಾ ಕಾಲ್ ಬುಡಲಿ ಬಂದ್ ಕುದ್ರುತ್ತಿದ್ದ
ಕೊತ್ತಿ ನಾಯಿ ಹಕ್ಕಲೆನೂ ಬಾದ್ಲೆ ಮೂಸಿನೂ ನೋಡ್ದ್ಲೆ
ಅವು ಒಳಗೊಳಗೆ ಮಾತಾಡಿಕಂಡವೆ ಅನ್ಸಿದೆ
ಇವರ ಸಂತಾನ ಈಗೇನ್ ಮನೇಲೇ ಜಾಂಡಾವೂರ್ದ್ಂತ

ಏನ್ ಹೇಳ್ರೆ ನೀವು ಸಣಪ
ಈ ಕೋರೋನಾದ ರಾಂಪಟ ನೆನ್ಸಿರೆ
ತಲೆಗೆ ಮರ ಬಿದ್ದಂಗಾದೆ…

ತಾತನ ಮನೆ ಅವ್ವನ ಮನೆಂತ
ತಿರ್ಗಿಕೂ ಆದ್ಲೆ…
ಕಾಗಡೆ, ಮೇಗಡೆ, ಹಳ್ಳಕರೆ
ಮನೆಗೂ ಹೋಕಾದ್ಲೆ..

ಇಜ್ಜೆಲ್ ಕರೆಲೆಲ್ಲಾ ಹೂವು ದೈ
ನಡೋಮ ಹೇಳ್ರೆ
ಬಾಮಿಲಿ ನಾವ್ಗೇ ಕುಡೆಕೆ
ನೀರಿಲ್ಲೆ….

ಗ್ಯಾರ್ದಣ್ಣ್ ,ಮಾವಿನಣ್ಣ್ ಮರಕ್ಕಾರ್
ಕಲ್ಲ್ ಹೊಡೆಮ ಹೇಳ್ರೆ
ಗ್ಯಾರ್ದಣ್ಣ್ ಕುರೆಗ ಮುಗ್ಸೆಳ
ಮಾವಿನಣ್ಣ್ ಆಸೆಗೂ ಒಂದೂ ಬುಟ್ಟತ್ಲೆ

ಎಲ್ಲವು ಬಗೆಬಗೆ ತಿಂಡಿ ಮಾಡಿ
ವಾಟ್ಸ ಪ್ ಲಿ ಹಾಕಿಕನ
ನಂಗೂ ಹಾಕೊಕುತಾದು….
ಹಲ್ಸಿನಣ್ಣ್ ಕೊಯ್ದ್ ಮುಳ್ಕ ಮಾಡಿ ಹಾಕಿರೆ
ಯಾರೋ ಆಸೆಲಿ ಬಾಯಿ ನೀರ್ ಸುರ್ಸಿ
ರಾತ್ರೆಲ್ಲಾ ಹೊಟ್ಟೆ ಬೇನೆ….

ಏನ್ ಹೇಳ್ದು ಸಣಪ…..
ಈ ಕೊರೊನಾ ಒಮ್ಮೆ ಮುಗ್ದರೆ ಸಾಕ್ಂತಾದೆ
ಎಲ್ಲ ನೆನ್ಸಿ ನೆನ್ಸಿ…..ತಲೆಗೆ
ಹೆಬ್ಬಲ್ಸ್ ಮರನೇ ಬಿದ್ದಂಗಾವುಟು…

 

# ಬರ್ದೋವು : ಅಪೂರ್ವ ಕೊಲ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 hour ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

10 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

19 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago