ಬಂಟ್ವಾಳ : ಹಿರಿಯ ಸಾಹಿತಿ ವಿದ್ವಾಂಸ ಡಾ.ಏರ್ಯ ಲಕ್ಷ್ಮೀನಾರಾಯಣ ಆರ್ಯ ಶನಿವಾರ ಸಂಜೆ ವಿಧಿವಶರಾದರು. ಲಕ್ಷ್ಮೀ ನಾರಾಯಣ ಆಳ್ವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಡಂಕಾಪು ಬಳಿಯ ಏರ್ಯದವರು. 19-3-1926 ರಲ್ಲಿ ಆಳ್ವರು ಜನಿಸಿದರು. ಸಾಹಿತ್ಯ ಸೇರಿದಂತೆ ಸ್ವಾತಂತ್ರ್ಯಹೋರಾಟದಲ್ಲಿ , ತುಳು ಸಾಹಿತ್ಯದಲ್ಲಿ ಯಕ್ಷಗಾನ ವಿಮರ್ಶಕರಾಗಿ ಸಮಾಜಮುಖಿಯಾಗಿ ಕೆಲಸ ಮಾಡಿದ್ದರು.
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…