ಬಂಟ್ವಾಳ : ಹಿರಿಯ ಸಾಹಿತಿ ವಿದ್ವಾಂಸ ಡಾ.ಏರ್ಯ ಲಕ್ಷ್ಮೀನಾರಾಯಣ ಆರ್ಯ ಶನಿವಾರ ಸಂಜೆ ವಿಧಿವಶರಾದರು. ಲಕ್ಷ್ಮೀ ನಾರಾಯಣ ಆಳ್ವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಡಂಕಾಪು ಬಳಿಯ ಏರ್ಯದವರು. 19-3-1926 ರಲ್ಲಿ ಆಳ್ವರು ಜನಿಸಿದರು. ಸಾಹಿತ್ಯ ಸೇರಿದಂತೆ ಸ್ವಾತಂತ್ರ್ಯಹೋರಾಟದಲ್ಲಿ , ತುಳು ಸಾಹಿತ್ಯದಲ್ಲಿ ಯಕ್ಷಗಾನ ವಿಮರ್ಶಕರಾಗಿ ಸಮಾಜಮುಖಿಯಾಗಿ ಕೆಲಸ ಮಾಡಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…