ಮಂಗಳೂರು: ದೇಶಾದ್ಯಂತ ಕೊರೋನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಲಾಕ್ ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಾಹನ ಸಂಚಾರ ನಿರ್ಬಂಧವಿದ್ದರೂ ಸಾರ್ವಜನಿಕರು ಅನಗತ್ಯವಾಗಿ ಸಂಚರಿಸುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ ದ್ವಿಚಕ್ರ ವಾಹನಗಳು, ಕಾರುಗಳು, ಖಾಸಗಿ ವಾಹನಗಳ ಸಂಚಾರವನ್ನು ಏ. 2 ರ ಮದ್ಯಾಹ್ನ 12.30ರ ನಂತರ ಸಂಪೂರ್ಣ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಪಿ. ಎಸ್ ಹರ್ಷಾ ತಿಳಿಸಿದ್ದಾರೆ.
ತುರ್ತು ವೈದ್ಯಕೀಯ ಅಗತ್ಯಗಳಿಗಾಗಿ ಸಾರ್ವಜನಿಕರು ಆಂಬುಲೆನ್ಸ್ ಸೇವೆಗಳನ್ನು ಬಳಸಬಹುದು. ವಿವರವಾದ ಸಲಹೆಯನ್ನು ಶೀಘ್ರದಲ್ಲೇ ಜಿಲ್ಲಾಡಳಿತ ಹೊರಡಿಸಲಿದೆ ಎಂದು ತಿಳಿಸಿದ ಅವರು ಎಲ್ಲರೂ ಸಹಕರಿಸಲು ಮನವಿ ಮಾಡಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.