Advertisement
ನಮ್ಮೂರ ಸುದ್ದಿ

ಐವರ್ನಾಡು ಗ್ರಾಮ ಪಂಚಾಯತ್ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

Share

ಸುಳ್ಯ: ಐವರ್ನಾಡು ಗ್ರಾಮ ಪಂಚಾಯತ್ ನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯ ಕ್ರಮವು ಜೂ.26 ರಂದು ನಡೆಯಿತು.

Advertisement
Advertisement
Advertisement
Advertisement

ಶಾಸಕ ಎಸ್.ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೈತ್ರ ಕಟ್ಟತ್ತಾರು ವಹಿಸಿದ್ದರು. ಗ್ರಾಮ ವಿಕಾಸ ಮಿನಿಸಭಾಭವನ ವಿಕಾಸ ಭವನವನ್ನು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ನಾಮಫಲಕ ಅನಾವರಣಗೊಳಿಸಿದರು. ಘನತ್ಯಾಜ್ಯ ಘಟಕವನ್ನು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ, ಕಾಂಕ್ರೀಟೀಕರಣ ರಸ್ತೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಮಶಾನ ಕಟ್ಟಡವನ್ನು ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಸ್ಮಶಾನ ಘಟಕಕ್ಕೆ ನೀರು ಸರಬರಾಜು ಯೋಜನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೈತ್ರಾ ಕಟ್ಟತ್ತಾರು, ಸ್ವಚ್ಛಭಾರತ್ ಮಿಷನ್ ಸಾರ್ವಜನಿಕ ಶೌಚಾಲಯ ಕಟ್ಟಡವನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ ಉದ್ಘಾಟಿಸಿದರು.

Advertisement

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ಪಂಚಾಯಿತಿರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹನುಮಂತರಾಯಪ್ಪ, ಸಹಕಾರಿ ಸಂಘದ ಉಪಾಧ್ಯಕ್ಷ ವಿಕ್ರಂ ಪೈ, ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.,ಇಂಜಿನಿಯರ್ ಎಸ್.ಎಸ್.ಹುಕ್ಕೇರಿ,ಗ್ರಾಮ ಪಂಚಾಯತ್ ಸದಸ್ಯರು ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಉಪಸ್ಥಿತರಿದ್ದರು.

ಗ್ರಾ.ಪಂ.ಸದಸ್ಯ ಶಾಂತಾರಾಮ ಕಣಿಲೆಗುಂಡಿ ಸ್ವಾಗತಿಸಿ, ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಪ್ರಾಸ್ತಾವಿಕ ಮಾತನಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

9 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

15 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago