ಐವರ್ನಾಡು : ರಸ್ತೆಗೆ ಬಿದ್ದ ಮರವನ್ನು ಕೆ ಎಸ್ ಎಸ್ ವಿಖಾಯ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಕಾರ್ಯಕರ್ತರು ತೆರವುಗೊಳಿಸಿದರು.
ಬೆಳ್ಳಾರೆಯಿಂದ ಸುಳ್ಯಕ್ಕೆ ಹಾದು ಹೋಗುವ ಐವರ್ನಾಡು ರಸ್ತೆಯಲ್ಲಿ ಮರವೊಂದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆಯಾಗಿತ್ತು . ಇದನ್ನ ಮನಗಂಡ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಹಾಗೂ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಮರವನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು .
ತೆರವು ಕಾರ್ಯದಲ್ಲಿ ಜಮಾಲುದ್ದೀನ್ ಕೆ ಎಸ್ , ಸೂಫಿ ಕೆ ಎಸ್ , ಅಝರುದ್ದೀನ್ ಬೆಳ್ಳಾರೆ , ಜಮಾಲ್ ಮಣಿಮಜಲು , ಸಿದ್ದೀಖ್ ಮಾಲೆಂಗೇರಿ , ಶಾಫಿ ಕಲ್ಲೋಣಿ , ಸಫ್ರಿದ್ ಬೆಳ್ಳಾರೆ ಪಾಲ್ಗೊಂಡಿದ್ದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…