ಐವರ್ನಾಡು : ರಸ್ತೆಗೆ ಬಿದ್ದ ಮರವನ್ನು ಕೆ ಎಸ್ ಎಸ್ ವಿಖಾಯ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಕಾರ್ಯಕರ್ತರು ತೆರವುಗೊಳಿಸಿದರು.
ಬೆಳ್ಳಾರೆಯಿಂದ ಸುಳ್ಯಕ್ಕೆ ಹಾದು ಹೋಗುವ ಐವರ್ನಾಡು ರಸ್ತೆಯಲ್ಲಿ ಮರವೊಂದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆಯಾಗಿತ್ತು . ಇದನ್ನ ಮನಗಂಡ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಹಾಗೂ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಮರವನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು .
ತೆರವು ಕಾರ್ಯದಲ್ಲಿ ಜಮಾಲುದ್ದೀನ್ ಕೆ ಎಸ್ , ಸೂಫಿ ಕೆ ಎಸ್ , ಅಝರುದ್ದೀನ್ ಬೆಳ್ಳಾರೆ , ಜಮಾಲ್ ಮಣಿಮಜಲು , ಸಿದ್ದೀಖ್ ಮಾಲೆಂಗೇರಿ , ಶಾಫಿ ಕಲ್ಲೋಣಿ , ಸಫ್ರಿದ್ ಬೆಳ್ಳಾರೆ ಪಾಲ್ಗೊಂಡಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…