ಐವರ್ನಾಡು : ರಸ್ತೆಗೆ ಬಿದ್ದ ಮರವನ್ನು ಕೆ ಎಸ್ ಎಸ್ ವಿಖಾಯ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಕಾರ್ಯಕರ್ತರು ತೆರವುಗೊಳಿಸಿದರು.
ಬೆಳ್ಳಾರೆಯಿಂದ ಸುಳ್ಯಕ್ಕೆ ಹಾದು ಹೋಗುವ ಐವರ್ನಾಡು ರಸ್ತೆಯಲ್ಲಿ ಮರವೊಂದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆಯಾಗಿತ್ತು . ಇದನ್ನ ಮನಗಂಡ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಹಾಗೂ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಮರವನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು .
ತೆರವು ಕಾರ್ಯದಲ್ಲಿ ಜಮಾಲುದ್ದೀನ್ ಕೆ ಎಸ್ , ಸೂಫಿ ಕೆ ಎಸ್ , ಅಝರುದ್ದೀನ್ ಬೆಳ್ಳಾರೆ , ಜಮಾಲ್ ಮಣಿಮಜಲು , ಸಿದ್ದೀಖ್ ಮಾಲೆಂಗೇರಿ , ಶಾಫಿ ಕಲ್ಲೋಣಿ , ಸಫ್ರಿದ್ ಬೆಳ್ಳಾರೆ ಪಾಲ್ಗೊಂಡಿದ್ದರು.
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…