Advertisement
ನಮ್ಮೂರ ಸುದ್ದಿ

ಐವರ್ನಾಡು ಸಹಕಾರಿ ಸಂಘದ ಸಿಬಂದಿಗೆ ಬೀಳ್ಕೊಡುಗೆ

Share

ಐವರ್ನಾಡು: ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬಂದಿ, ಲೇಖಪಾಲೆ ಭವಾನಿ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸಂಘದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಐವರ್ನಾಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.
ಸಂಘದ ಮಾಜಿ ಅಧ್ಯಕ್ಷ ಡಾ| ಬಾಲಸುಬ್ರಹ್ಮಣ್ಯ ಭಟ್ ಭವಾನಿ ಹಾಗು ಜನಾರ್ಧನ ಗೌಡ ದಂಪತಿಯನ್ನು ಸನ್ಮಾನಿಸಿ ಶುಭಹಾರೈಸಿದರು. ಸನ್ಮಾಶನ ಸ್ವೀಕರಿಸಿದ ಭವಾನಿಯವರು  ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ವಿಕ್ರಂ ಪೈ ವಹಿಸಿದ್ದರು. ವೇದಿಕೆಯಲ್ಲಿ ಐವರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಾಲಚಂದ್ರ ಪಲ್ಲತಡ್ಕ, ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ಐವರ್ನಾಡು ಗ್ರಾ.ಪಂ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ ಸನ್ಮಾನ ಪತ್ರ ವಾಚಿಸಿದರು. ಸಂಘದ ನಿರ್ದೇಶಕ ಕಿಶನ್ ಜಬಳೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

3 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

3 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

16 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

22 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago