Advertisement
ಮಾಹಿತಿ

ಒಂದು ವಾರ ಮಳೆ ಇದೆಯಂತೆ…!

Share

ಸುಳ್ಯ: ಸರಕಾರದ ಕೃಷಿ ಹವಾಮಾನ ಇಲಾಖೆ ಪ್ರಕಾರ ಮೇ.13 ರ ನಂತರ 18 ರ ಅವಧಿಗೆ ಒಟ್ಟು 4.3 ಮಿಮೀ  ಮಳೆ ಇದೆಯಂತೆ.

Advertisement
Advertisement
Advertisement
Advertisement
Advertisement

 

Advertisement

ಭಾರತ ಸರಕಾರದ ಕೃಷಿ ಹವಾಮಾನ ಇಲಾಖೆ ಕಳೆದ ಕೆಲವು ಸಮಯಗಳಿಂದ ಹವಾಮಾನ ಮಾಹಿತಿ ನೀಡುತ್ತಿದೆ. ಕೃಷಿಕರಿಗೆ ವಾರದ ಮಾಹಿತಿ ನೀಡುತ್ತಿದೆ. ಈ ಪ್ರಕಾರ ಸುಳ್ಯದಲ್ಲಿ ಮೇ.18 ರವರೆಗ ಒಟ್ಟು 4.3 ಮಿಮೀ ಮಳೆಯಾಗಲಿದೆ. ಮೇ.14 ರಂದು 0.8 ಮಿಮೀ ಮಳೆಯಾದರೆ ಮೇ.15 ರಂದು 2.2 ಮಳೆಯಾಗಲಿದೆ ಎಂದು ಕೃಷಿಕರಿಗೆ ಮಾಹಿತಿ  ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement

ಅದೇ ರೀತಿ ಪುತ್ತೂರು ತಾಲೂಕಿನಲ್ಲಿ ಈ ವಾರ ಸರಾಸರಿ 8.8 ಮಿಮೀ ಮಳೆಯಾಗಲಿದೆ. ಮೇ.15 ರಂದು 6.3 ಮಿಮೀ ಮಳೆಯಾಗಲಿದೆ.

 

Advertisement

 

Advertisement

ಬೆಳ್ತಂಗಡಿಯಲ್ಲಿ  ಈ ವಾರ ಸರಾಸರಿ 1.5 ಮಿಮೀ ಮಳೆಯಾಗಲಿದೆ. ಮೇ.15 ರಂದು 0.5 ಮಿಮೀ ಮಳೆಯಾಗಲಿದೆ.

Advertisement

ಬಂಟ್ವಾಳದಲ್ಲಿ   ಈ ವಾರ ಸರಾಸರಿ 0.8 ಮಿಮೀ ಮಳೆಯಾಗಲಿದೆ. ಮೇ.15 ರಂದು 0.3 ಮಿಮೀ ಮಳೆಯಾಗಲಿದೆ.

 

Advertisement

 

Advertisement

ಮಂಗಳೂರಿನಲ್ಲಿ ಈ ವಾರ ಸರಾಸರಿ 1 ಮಿಮೀ ಮಳೆಯಾಗಲಿದೆ. ಮೇ.15 ರಂದು 0.5 ಮಿಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ.

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಸತ್ಯ ಆದರೆ ರೈತರ ಪಾಡು ಹಸನಾಗಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

10 hours ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ…

17 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

18 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

20 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago