ಮಾಹಿತಿ

ಒಂದು ವಾರ ಮಳೆ ಇದೆಯಂತೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸರಕಾರದ ಕೃಷಿ ಹವಾಮಾನ ಇಲಾಖೆ ಪ್ರಕಾರ ಮೇ.13 ರ ನಂತರ 18 ರ ಅವಧಿಗೆ ಒಟ್ಟು 4.3 ಮಿಮೀ  ಮಳೆ ಇದೆಯಂತೆ.

Advertisement
Advertisement

 

ಭಾರತ ಸರಕಾರದ ಕೃಷಿ ಹವಾಮಾನ ಇಲಾಖೆ ಕಳೆದ ಕೆಲವು ಸಮಯಗಳಿಂದ ಹವಾಮಾನ ಮಾಹಿತಿ ನೀಡುತ್ತಿದೆ. ಕೃಷಿಕರಿಗೆ ವಾರದ ಮಾಹಿತಿ ನೀಡುತ್ತಿದೆ. ಈ ಪ್ರಕಾರ ಸುಳ್ಯದಲ್ಲಿ ಮೇ.18 ರವರೆಗ ಒಟ್ಟು 4.3 ಮಿಮೀ ಮಳೆಯಾಗಲಿದೆ. ಮೇ.14 ರಂದು 0.8 ಮಿಮೀ ಮಳೆಯಾದರೆ ಮೇ.15 ರಂದು 2.2 ಮಳೆಯಾಗಲಿದೆ ಎಂದು ಕೃಷಿಕರಿಗೆ ಮಾಹಿತಿ  ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅದೇ ರೀತಿ ಪುತ್ತೂರು ತಾಲೂಕಿನಲ್ಲಿ ಈ ವಾರ ಸರಾಸರಿ 8.8 ಮಿಮೀ ಮಳೆಯಾಗಲಿದೆ. ಮೇ.15 ರಂದು 6.3 ಮಿಮೀ ಮಳೆಯಾಗಲಿದೆ.

Advertisement

 

 

ಬೆಳ್ತಂಗಡಿಯಲ್ಲಿ  ಈ ವಾರ ಸರಾಸರಿ 1.5 ಮಿಮೀ ಮಳೆಯಾಗಲಿದೆ. ಮೇ.15 ರಂದು 0.5 ಮಿಮೀ ಮಳೆಯಾಗಲಿದೆ.

Advertisement

ಬಂಟ್ವಾಳದಲ್ಲಿ   ಈ ವಾರ ಸರಾಸರಿ 0.8 ಮಿಮೀ ಮಳೆಯಾಗಲಿದೆ. ಮೇ.15 ರಂದು 0.3 ಮಿಮೀ ಮಳೆಯಾಗಲಿದೆ.

 

 

ಮಂಗಳೂರಿನಲ್ಲಿ ಈ ವಾರ ಸರಾಸರಿ 1 ಮಿಮೀ ಮಳೆಯಾಗಲಿದೆ. ಮೇ.15 ರಂದು 0.5 ಮಿಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಸತ್ಯ ಆದರೆ ರೈತರ ಪಾಡು ಹಸನಾಗಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

6 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

6 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

9 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

9 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

9 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago