Advertisement
ಮಾಹಿತಿ

ಒಂದು ವಾರ ಮಳೆ ಇದೆಯಂತೆ…!

Share

ಸುಳ್ಯ: ಸರಕಾರದ ಕೃಷಿ ಹವಾಮಾನ ಇಲಾಖೆ ಪ್ರಕಾರ ಮೇ.13 ರ ನಂತರ 18 ರ ಅವಧಿಗೆ ಒಟ್ಟು 4.3 ಮಿಮೀ  ಮಳೆ ಇದೆಯಂತೆ.

 

ಭಾರತ ಸರಕಾರದ ಕೃಷಿ ಹವಾಮಾನ ಇಲಾಖೆ ಕಳೆದ ಕೆಲವು ಸಮಯಗಳಿಂದ ಹವಾಮಾನ ಮಾಹಿತಿ ನೀಡುತ್ತಿದೆ. ಕೃಷಿಕರಿಗೆ ವಾರದ ಮಾಹಿತಿ ನೀಡುತ್ತಿದೆ. ಈ ಪ್ರಕಾರ ಸುಳ್ಯದಲ್ಲಿ ಮೇ.18 ರವರೆಗ ಒಟ್ಟು 4.3 ಮಿಮೀ ಮಳೆಯಾಗಲಿದೆ. ಮೇ.14 ರಂದು 0.8 ಮಿಮೀ ಮಳೆಯಾದರೆ ಮೇ.15 ರಂದು 2.2 ಮಳೆಯಾಗಲಿದೆ ಎಂದು ಕೃಷಿಕರಿಗೆ ಮಾಹಿತಿ  ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅದೇ ರೀತಿ ಪುತ್ತೂರು ತಾಲೂಕಿನಲ್ಲಿ ಈ ವಾರ ಸರಾಸರಿ 8.8 ಮಿಮೀ ಮಳೆಯಾಗಲಿದೆ. ಮೇ.15 ರಂದು 6.3 ಮಿಮೀ ಮಳೆಯಾಗಲಿದೆ.

 

 

ಬೆಳ್ತಂಗಡಿಯಲ್ಲಿ  ಈ ವಾರ ಸರಾಸರಿ 1.5 ಮಿಮೀ ಮಳೆಯಾಗಲಿದೆ. ಮೇ.15 ರಂದು 0.5 ಮಿಮೀ ಮಳೆಯಾಗಲಿದೆ.

ಬಂಟ್ವಾಳದಲ್ಲಿ   ಈ ವಾರ ಸರಾಸರಿ 0.8 ಮಿಮೀ ಮಳೆಯಾಗಲಿದೆ. ಮೇ.15 ರಂದು 0.3 ಮಿಮೀ ಮಳೆಯಾಗಲಿದೆ.

 

 

ಮಂಗಳೂರಿನಲ್ಲಿ ಈ ವಾರ ಸರಾಸರಿ 1 ಮಿಮೀ ಮಳೆಯಾಗಲಿದೆ. ಮೇ.15 ರಂದು 0.5 ಮಿಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಸತ್ಯ ಆದರೆ ರೈತರ ಪಾಡು ಹಸನಾಗಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

21 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago