Advertisement
ಮಾಹಿತಿ

ಒಂದು ವಾರ ಮಳೆ ಇದೆಯಂತೆ…!

Share

ಸುಳ್ಯ: ಸರಕಾರದ ಕೃಷಿ ಹವಾಮಾನ ಇಲಾಖೆ ಪ್ರಕಾರ ಮೇ.13 ರ ನಂತರ 18 ರ ಅವಧಿಗೆ ಒಟ್ಟು 4.3 ಮಿಮೀ  ಮಳೆ ಇದೆಯಂತೆ.

 

ಭಾರತ ಸರಕಾರದ ಕೃಷಿ ಹವಾಮಾನ ಇಲಾಖೆ ಕಳೆದ ಕೆಲವು ಸಮಯಗಳಿಂದ ಹವಾಮಾನ ಮಾಹಿತಿ ನೀಡುತ್ತಿದೆ. ಕೃಷಿಕರಿಗೆ ವಾರದ ಮಾಹಿತಿ ನೀಡುತ್ತಿದೆ. ಈ ಪ್ರಕಾರ ಸುಳ್ಯದಲ್ಲಿ ಮೇ.18 ರವರೆಗ ಒಟ್ಟು 4.3 ಮಿಮೀ ಮಳೆಯಾಗಲಿದೆ. ಮೇ.14 ರಂದು 0.8 ಮಿಮೀ ಮಳೆಯಾದರೆ ಮೇ.15 ರಂದು 2.2 ಮಳೆಯಾಗಲಿದೆ ಎಂದು ಕೃಷಿಕರಿಗೆ ಮಾಹಿತಿ  ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅದೇ ರೀತಿ ಪುತ್ತೂರು ತಾಲೂಕಿನಲ್ಲಿ ಈ ವಾರ ಸರಾಸರಿ 8.8 ಮಿಮೀ ಮಳೆಯಾಗಲಿದೆ. ಮೇ.15 ರಂದು 6.3 ಮಿಮೀ ಮಳೆಯಾಗಲಿದೆ.

 

 

ಬೆಳ್ತಂಗಡಿಯಲ್ಲಿ  ಈ ವಾರ ಸರಾಸರಿ 1.5 ಮಿಮೀ ಮಳೆಯಾಗಲಿದೆ. ಮೇ.15 ರಂದು 0.5 ಮಿಮೀ ಮಳೆಯಾಗಲಿದೆ.

ಬಂಟ್ವಾಳದಲ್ಲಿ   ಈ ವಾರ ಸರಾಸರಿ 0.8 ಮಿಮೀ ಮಳೆಯಾಗಲಿದೆ. ಮೇ.15 ರಂದು 0.3 ಮಿಮೀ ಮಳೆಯಾಗಲಿದೆ.

 

 

ಮಂಗಳೂರಿನಲ್ಲಿ ಈ ವಾರ ಸರಾಸರಿ 1 ಮಿಮೀ ಮಳೆಯಾಗಲಿದೆ. ಮೇ.15 ರಂದು 0.5 ಮಿಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ಸತ್ಯ ಆದರೆ ರೈತರ ಪಾಡು ಹಸನಾಗಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

4 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

6 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

13 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

15 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

21 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago