ಕೊಲ್ಲಮೊಗ್ರ : ಒಡಿಯೂರು ಗ್ರಾಮ ವಿಕಾಸ ಯೋಜನೆಯ ಕೊಲ್ಲಮೊಗ್ರ ಘಟ ಸಮಿತಿ ವತಿಯಿಂದ ಒಡಿಯೂರು ಗ್ರಾಮೋತ್ಸವ ಪ್ರಯುಕ್ತ ಕೊಲ್ಲಮೊಗ್ದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ತಿರುಮಲೇಶ್ವರ ಎರ್ದಡ್ಕ ಗಿಡಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸಂಯೋಜಕಿ ಹರಿಣಾಕ್ಷಿ, ಸೇವಾ ಪ್ರತಿನಿಧಿ ಪ್ರಜ್ಞಾಶ್ರೀ, ಕಾರ್ಯದರ್ಶಿ ಮನೋಜ್ ಕುಮಾರ್ ಚಾಂತಳ, ಉಪಾಧ್ಯಕ್ಷ ನೀಲಾವತಿ ತುಂಬಿನಡ್ಕ , ಶಿಕ್ಷಕಿ ರೇಷ್ಮ ಮೊದಲಾದವರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel