ಕೊಲ್ಲಮೊಗ್ರ : ಒಡಿಯೂರು ಗ್ರಾಮ ವಿಕಾಸ ಯೋಜನೆಯ ಕೊಲ್ಲಮೊಗ್ರ ಘಟ ಸಮಿತಿ ವತಿಯಿಂದ ಒಡಿಯೂರು ಗ್ರಾಮೋತ್ಸವ ಪ್ರಯುಕ್ತ ಕೊಲ್ಲಮೊಗ್ದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ತಿರುಮಲೇಶ್ವರ ಎರ್ದಡ್ಕ ಗಿಡಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸಂಯೋಜಕಿ ಹರಿಣಾಕ್ಷಿ, ಸೇವಾ ಪ್ರತಿನಿಧಿ ಪ್ರಜ್ಞಾಶ್ರೀ, ಕಾರ್ಯದರ್ಶಿ ಮನೋಜ್ ಕುಮಾರ್ ಚಾಂತಳ, ಉಪಾಧ್ಯಕ್ಷ ನೀಲಾವತಿ ತುಂಬಿನಡ್ಕ , ಶಿಕ್ಷಕಿ ರೇಷ್ಮ ಮೊದಲಾದವರು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…