Advertisement
ಸುದ್ದಿಗಳು

ಒಳಚರಂಡಿಯ 2.87 ಕೋಟಿ ರೂಪಾಯಿ ವ್ಯರ್ಥ : ವೆಂಕಪ್ಪ ಗೌಡ

Share

ಸುಳ್ಯ: 13 ವರ್ಷಗಳ ಹಿಂದೆ ಆರಂಭಗೊಂಡು ಕುಂಟುತ್ತಾ ಸಾಗಿದರೂ ಸುಳ್ಯ ನಗರದಲ್ಲಿ ಒಳಚರಂಡಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಅಸಮರ್ಪಕ ಕಾಮಗಾರಿಯಿಂದ,ಒಳಚರಂಡಿಯ ಒಳಗಡೆ ಹರಿದು ಹೋಗಬೇಕಾಗಿದ್ದ ತ್ಯಾಜ್ಯ, ಕೊಳಚೆ ನೀರು ಕಣಿವೆಯಲ್ಲಿ ಹರಿದು ಕಂದಡ್ಕ ಹೊಳೆಗೆ ಸೇರಿ ಅದರ ನೀರು ಮಲೀನಗೊಂಡು ಪಯಸ್ವಿನಿ ನದಿ ಸೇರಿ ಮತ್ತೆ ಅದೇ ನೀರನ್ನು ಸುಳ್ಯದ ತಳಭಾಗದ ಜನ ಕುಡಿಯುವಂತಾಗಿದೆ. ಇದರಿಂದ ಒಳಚರಂಡಿ ಯೋಜನೆಗೆ ಬಳಸಿದ 2.87 ಕೋಟಿ ರೂ ವ್ಯರ್ಥವಾಗಿದೆ ಎಂದು ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

Advertisement
Advertisement

ಸುಳ್ಯ ನಗರದ ಒಳಚರಂಡಿ ಯೋಜನೆ ಕಾರ್ಯಗತ ಸಂಪೂರ್ಣಗೊಂಡಿದೆ ಎಂದು ನಗರ ಆಡಳಿತ ಹೇಳುತ್ತಿದ್ದರೂ ಕಾಮಗಾರಿಯಿಂದ ನಗರಕ್ಕೆ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಜಯನಗರದಲ್ಲಿರುವ ಇದರ ಶುದ್ದೀಕರಣ ಘಟಕ ಪಾಳು ಬಿದ್ದಿರುವುದು ಕಂಡು ಬಂದಿದೆ. ಇದರಿಂದ 2.87 ಕೋಟಿ ಹಣ ಎಲ್ಲಿ ಹೋಗಿದೆ ಎಂಬುದರ ಬಗ್ಗೆ ಆಡಳಿತದಲ್ಲಿ ಇದ್ದವರು ಜನತೆಗೆ ತಿಳಿಸಬೇಕಾಗಿದೆ ಎಂದರು.ಕಲ್ಚರ್ಪೆಯಲ್ಲಿ ಹಾಕಲಾಗಿದ್ದ ನಗರದ ಕಸವನ್ನು ಸಂಸ್ಕರಣೆ ಮಾಡುವ ಯೋಜನೆಗೆಂದು ಲಕ್ಷಾಂತರ ಹಣ ವ್ಯಯ ಮಾಡಲಾಗಿದ್ದರೂ ವಾಸ್ತವವಾಗಿ ಒಂದು ಕಟ್ಟಡವನ್ನು ಹೊರತುಪಡಿಸಿದರೆ ಕಸ ನಿರ್ವಹಣೆಗೆ ಕೈಗೊಂಡ ವೈಜ್ಞಾನಿಕ ಕ್ರಮ ಶೂನ್ಯವಾಗಿದೆ. ತ್ಯಾಜ್ಯದ ಮಲಿನಗೊಂಡ ನೀರು ಪಯಸ್ವಿನಿ ನದಿಗೆ ಹರಿದು ಅದನ್ನೇ ನಗರದ ಜನತೆ ಕುಡಿಯುವಂತಾಗಿದ್ದು ನಗರದ ಜನತೆಯ ದುರಂತವೇ ಸರಿ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

7 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

11 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

12 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

12 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

12 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

12 hours ago