Advertisement
ಸುದ್ದಿಗಳು

ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಮಧ್ಯರಾತ್ರಿಯಿಂದ ಲಾಕ್ಡೌನ್ ಕೊಂಚ ಸಡಿಲಿಕೆ | ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ |

Share

ಬೆಂಗಳೂರು:  ರಾಜ್ಯದಲ್ಲಿ ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ  ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್‌ಡೌನ್‌ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.

Advertisement
Advertisement

ರಾಜ್ಯದಲ್ಲಿ ಹೆಚ್ಚು ಕೊರೊನಾ  ಪಾಸಿಟಿವ್​​ ಕಾಣಸಿಕೊಂಡಿರುವ ಕಂಟೈನ್ಮೆಂಟ್‌ ಝೋನ್‌, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ‌ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್‌, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್‌ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.

ಯಾವುದರಲ್ಲಿ ಸಡಿಲಿಕೆ :

  • ರಸಗೊಬ್ಬರ, ಎಪಿಎಂಸಿ ಮಾರ್ಕೆಟ್ ಸಂಪೂರ್ಣ ತೆರವು
  • ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ
  • ಕೃಷಿ ನೀರಾವರಿಗೆ ಯಾವುದೇ ನಿರ್ಬಂಧ ಇಲ್ಲ
  • ಅಂತರ​ರಾಜ್ಯ ವಾಹನ ಓಡಾಡಕ್ಕೆ ಅವಕಾಶ
  • ಕಟ್ಟಡ ನಿರ್ಮಾಣಕ್ಕೆ ಅನುಮತಿ
  • ಕಟ್ಟಡ ಕಾಮಾಗರಿಗಳಿಗೆ ಅನುಮತಿ
  • ಟೀ ಕಾಫಿ ಪ್ಲಾಂಟೇಷನ್​​ಗೆ ಅನುಮತಿ
  • ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ
  • ಪಶುಸಂಗೋಪನೆಗೆ ಅವಕಾಶ
  • ಬ್ಯಾಂಕುಗಳ ನಿರ್ವಹಣೆಗೆ ಮುಂದುವರಿಕೆ
  • ಹೋಟೆಲ್​ಗಳಲ್ಲಿ ಪಾರ್ಸೆಲ್ ಸೇವೆಗಳಿಗೆ ಅವಕಾಶ
  • ಕೋರಿಯಾರ್ ಸೇವೆಗೆ ಅನುಮತಿ
  • ಪಾಸ್ ಇದ್ದವರಿಗೆ ಸಂಚಾರಕ್ಕೆ ಅವಕಾಶ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಧನೆಗಿಂತ ದೊಡ್ಡದು ಸಂಯಮ

ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…

49 minutes ago

ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ

ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…

1 hour ago

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…

2 hours ago

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

10 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

10 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

1 day ago