( ಇಂಟರ್ನೆಟ್ ಚಿತ್ರ )
ಬೆಂಗಳೂರು: ರಾಜ್ಯದಲ್ಲಿ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಹೆಚ್ಚು ಕೊರೊನಾ ಪಾಸಿಟಿವ್ ಕಾಣಸಿಕೊಂಡಿರುವ ಕಂಟೈನ್ಮೆಂಟ್ ಝೋನ್, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.
ಯಾವುದರಲ್ಲಿ ಸಡಿಲಿಕೆ :
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…