( ಇಂಟರ್ನೆಟ್ ಚಿತ್ರ )
ಬೆಂಗಳೂರು: ರಾಜ್ಯದಲ್ಲಿ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಹೆಚ್ಚು ಕೊರೊನಾ ಪಾಸಿಟಿವ್ ಕಾಣಸಿಕೊಂಡಿರುವ ಕಂಟೈನ್ಮೆಂಟ್ ಝೋನ್, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.
ಯಾವುದರಲ್ಲಿ ಸಡಿಲಿಕೆ :
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…