( ಇಂಟರ್ನೆಟ್ ಚಿತ್ರ )
ಬೆಂಗಳೂರು: ರಾಜ್ಯದಲ್ಲಿ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಹೆಚ್ಚು ಕೊರೊನಾ ಪಾಸಿಟಿವ್ ಕಾಣಸಿಕೊಂಡಿರುವ ಕಂಟೈನ್ಮೆಂಟ್ ಝೋನ್, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.
ಯಾವುದರಲ್ಲಿ ಸಡಿಲಿಕೆ :
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…