Advertisement
ಸುದ್ದಿಗಳು

ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಮಧ್ಯರಾತ್ರಿಯಿಂದ ಲಾಕ್ಡೌನ್ ಕೊಂಚ ಸಡಿಲಿಕೆ | ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ |

Share

ಬೆಂಗಳೂರು:  ರಾಜ್ಯದಲ್ಲಿ ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ  ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್‌ಡೌನ್‌ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.

ರಾಜ್ಯದಲ್ಲಿ ಹೆಚ್ಚು ಕೊರೊನಾ  ಪಾಸಿಟಿವ್​​ ಕಾಣಸಿಕೊಂಡಿರುವ ಕಂಟೈನ್ಮೆಂಟ್‌ ಝೋನ್‌, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ‌ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್‌, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್‌ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.

Advertisement

ಯಾವುದರಲ್ಲಿ ಸಡಿಲಿಕೆ :

  • ರಸಗೊಬ್ಬರ, ಎಪಿಎಂಸಿ ಮಾರ್ಕೆಟ್ ಸಂಪೂರ್ಣ ತೆರವು
  • ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ
  • ಕೃಷಿ ನೀರಾವರಿಗೆ ಯಾವುದೇ ನಿರ್ಬಂಧ ಇಲ್ಲ
  • ಅಂತರ​ರಾಜ್ಯ ವಾಹನ ಓಡಾಡಕ್ಕೆ ಅವಕಾಶ
  • ಕಟ್ಟಡ ನಿರ್ಮಾಣಕ್ಕೆ ಅನುಮತಿ
  • ಕಟ್ಟಡ ಕಾಮಾಗರಿಗಳಿಗೆ ಅನುಮತಿ
  • ಟೀ ಕಾಫಿ ಪ್ಲಾಂಟೇಷನ್​​ಗೆ ಅನುಮತಿ
  • ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ
  • ಪಶುಸಂಗೋಪನೆಗೆ ಅವಕಾಶ
  • ಬ್ಯಾಂಕುಗಳ ನಿರ್ವಹಣೆಗೆ ಮುಂದುವರಿಕೆ
  • ಹೋಟೆಲ್​ಗಳಲ್ಲಿ ಪಾರ್ಸೆಲ್ ಸೇವೆಗಳಿಗೆ ಅವಕಾಶ
  • ಕೋರಿಯಾರ್ ಸೇವೆಗೆ ಅನುಮತಿ
  • ಪಾಸ್ ಇದ್ದವರಿಗೆ ಸಂಚಾರಕ್ಕೆ ಅವಕಾಶ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago