( ಇಂಟರ್ನೆಟ್ ಚಿತ್ರ )
ಬೆಂಗಳೂರು: ರಾಜ್ಯದಲ್ಲಿ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಹೆಚ್ಚು ಕೊರೊನಾ ಪಾಸಿಟಿವ್ ಕಾಣಸಿಕೊಂಡಿರುವ ಕಂಟೈನ್ಮೆಂಟ್ ಝೋನ್, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.
ಯಾವುದರಲ್ಲಿ ಸಡಿಲಿಕೆ :
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…