( ಇಂಟರ್ನೆಟ್ ಚಿತ್ರ )
ಬೆಂಗಳೂರು: ರಾಜ್ಯದಲ್ಲಿ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಹೆಚ್ಚು ಕೊರೊನಾ ಪಾಸಿಟಿವ್ ಕಾಣಸಿಕೊಂಡಿರುವ ಕಂಟೈನ್ಮೆಂಟ್ ಝೋನ್, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.
ಯಾವುದರಲ್ಲಿ ಸಡಿಲಿಕೆ :
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…