ಸುದ್ದಿಗಳು

ಕಂಬಳದ ಯಶಸ್ವಿ, ಅದ್ದೂರಿಯ ಹಿಂದೆ ಜಯರಾಜ್ ಜೈನ್ ಪಾತ್ರ ಮಹತ್ವದ್ದು-ಎನ್ ಚಂದ್ರಹಾಸ ಶೆಟ್ಟಿ.

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಕಳೆದ 25 ವರ್ಷಗಳಿಂದ ಪುತ್ತೂರು ಕೋಟಿ-ಚೆನ್ನಯ ಕಂಬಳದಲ್ಲಿ ಸಕ್ರೀಯರಾಗಿದ್ದು,ಕಂಬಳ ಯಶಸ್ವಿಯ ಹಿಂದೆ ಎಲಿಕ ಜಯರಾಜ್ ಜೈನ್ ಪಾತ್ರ ಮಹತ್ವದ್ದು.ಆರೋಗ್ಯಯುತರಾಗಿದ್ದುಕೊಂಡು ಅಕಾಲಿಕ ಮರಣವನ್ನಪ್ಪಿರುವುದು ಬೇಸರದ ಸಂಗತಿ ಎಂದು ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅದ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ನುಡಿದರು.

Advertisement
Advertisement

ಅವರು ಇತ್ತೀಚೆಗೆ ನಿಧನರಾದ ಎಲಿಕ ಜೈನ್ ಗೆ ದರ್ಬೆ ಪ್ರವಾಸಿ ಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಂಬಳ ತೀರ್ಪುಗಾರ ನಿರಂಜನ್ ರೈ ಮಠಂತಬೆಟ್ಟು, ನ್ಯಾಯವಾದಿಗಳಾದ ಕುಂಬ್ರ ದುರ್ಗಾಪ್ರಸಾದ್ ರೈ, ಈಶ್ವರ ಭಟ್ ಪಂಜಿಗುಡ್ಡೆ,ಸುದರ್ಶನ್ ನಾಯ್ಕ್ ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಿಜ್ಲರ್ ಸಾಮೆತ್ತಡ್ಕ,ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಶಿವರಾಮ್ ಆಳ್ವ ಕುರಿಯ,ರೋಶನ್ ರೈ ಬನ್ನೂರು,ವಿಕ್ರಮ್ ಶೆಟ್ಟಿ ಅಂತರ ಕೋಡಿಂಬಾಡಿ,ಶಶಿಕಿರಣ್ ರೈ ನೂಜಿಬೈಲ್,ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ,ರೋಶನ್ ರೈ ಬನ್ನೂರು,ಸುಧೀರ್ ಶೆಟ್ಟಿ ನಗರ,ಅಖಿಲ್ ಸಾಮೆತ್ತಡ್ಕ,ಸುದೇಶ್ ಚಿಕ್ಕಪುತ್ತೂರು,ಲೂಯಿಸ್,ಜಿನ್ನಪ್ಪ,ಜೋಕೀಂ ಡಿ’ಸೋಜ,ನವೀನ್ ಚಂದ್ರ ನಾಯ್ಕ್,ಪ್ರಕಾಶ್ಚಂದ್ರ ಆಳ್ವ,ಇಸಾಕ್ ಸಾಲ್ಮರ,ಹಸೈನಾರ್ ಬನಾರಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

9 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

14 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

22 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

22 hours ago