Advertisement
ಸುದ್ದಿಗಳು

ಕಂಬಳದ ಯಶಸ್ವಿ, ಅದ್ದೂರಿಯ ಹಿಂದೆ ಜಯರಾಜ್ ಜೈನ್ ಪಾತ್ರ ಮಹತ್ವದ್ದು-ಎನ್ ಚಂದ್ರಹಾಸ ಶೆಟ್ಟಿ.

Share

ಪುತ್ತೂರು: ಕಳೆದ 25 ವರ್ಷಗಳಿಂದ ಪುತ್ತೂರು ಕೋಟಿ-ಚೆನ್ನಯ ಕಂಬಳದಲ್ಲಿ ಸಕ್ರೀಯರಾಗಿದ್ದು,ಕಂಬಳ ಯಶಸ್ವಿಯ ಹಿಂದೆ ಎಲಿಕ ಜಯರಾಜ್ ಜೈನ್ ಪಾತ್ರ ಮಹತ್ವದ್ದು.ಆರೋಗ್ಯಯುತರಾಗಿದ್ದುಕೊಂಡು ಅಕಾಲಿಕ ಮರಣವನ್ನಪ್ಪಿರುವುದು ಬೇಸರದ ಸಂಗತಿ ಎಂದು ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅದ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ನುಡಿದರು.

ಅವರು ಇತ್ತೀಚೆಗೆ ನಿಧನರಾದ ಎಲಿಕ ಜೈನ್ ಗೆ ದರ್ಬೆ ಪ್ರವಾಸಿ ಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಂಬಳ ತೀರ್ಪುಗಾರ ನಿರಂಜನ್ ರೈ ಮಠಂತಬೆಟ್ಟು, ನ್ಯಾಯವಾದಿಗಳಾದ ಕುಂಬ್ರ ದುರ್ಗಾಪ್ರಸಾದ್ ರೈ, ಈಶ್ವರ ಭಟ್ ಪಂಜಿಗುಡ್ಡೆ,ಸುದರ್ಶನ್ ನಾಯ್ಕ್ ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಿಜ್ಲರ್ ಸಾಮೆತ್ತಡ್ಕ,ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಶಿವರಾಮ್ ಆಳ್ವ ಕುರಿಯ,ರೋಶನ್ ರೈ ಬನ್ನೂರು,ವಿಕ್ರಮ್ ಶೆಟ್ಟಿ ಅಂತರ ಕೋಡಿಂಬಾಡಿ,ಶಶಿಕಿರಣ್ ರೈ ನೂಜಿಬೈಲ್,ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ,ರೋಶನ್ ರೈ ಬನ್ನೂರು,ಸುಧೀರ್ ಶೆಟ್ಟಿ ನಗರ,ಅಖಿಲ್ ಸಾಮೆತ್ತಡ್ಕ,ಸುದೇಶ್ ಚಿಕ್ಕಪುತ್ತೂರು,ಲೂಯಿಸ್,ಜಿನ್ನಪ್ಪ,ಜೋಕೀಂ ಡಿ’ಸೋಜ,ನವೀನ್ ಚಂದ್ರ ನಾಯ್ಕ್,ಪ್ರಕಾಶ್ಚಂದ್ರ ಆಳ್ವ,ಇಸಾಕ್ ಸಾಲ್ಮರ,ಹಸೈನಾರ್ ಬನಾರಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

16 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

20 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

24 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago