ಪುತ್ತೂರು: ಕಳೆದ 25 ವರ್ಷಗಳಿಂದ ಪುತ್ತೂರು ಕೋಟಿ-ಚೆನ್ನಯ ಕಂಬಳದಲ್ಲಿ ಸಕ್ರೀಯರಾಗಿದ್ದು,ಕಂಬಳ ಯಶಸ್ವಿಯ ಹಿಂದೆ ಎಲಿಕ ಜಯರಾಜ್ ಜೈನ್ ಪಾತ್ರ ಮಹತ್ವದ್ದು.ಆರೋಗ್ಯಯುತರಾಗಿದ್ದುಕೊಂಡು ಅಕಾಲಿಕ ಮರಣವನ್ನಪ್ಪಿರುವುದು ಬೇಸರದ ಸಂಗತಿ ಎಂದು ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅದ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ನುಡಿದರು.
ಅವರು ಇತ್ತೀಚೆಗೆ ನಿಧನರಾದ ಎಲಿಕ ಜೈನ್ ಗೆ ದರ್ಬೆ ಪ್ರವಾಸಿ ಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಂಬಳ ತೀರ್ಪುಗಾರ ನಿರಂಜನ್ ರೈ ಮಠಂತಬೆಟ್ಟು, ನ್ಯಾಯವಾದಿಗಳಾದ ಕುಂಬ್ರ ದುರ್ಗಾಪ್ರಸಾದ್ ರೈ, ಈಶ್ವರ ಭಟ್ ಪಂಜಿಗುಡ್ಡೆ,ಸುದರ್ಶನ್ ನಾಯ್ಕ್ ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಿಜ್ಲರ್ ಸಾಮೆತ್ತಡ್ಕ,ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಶಿವರಾಮ್ ಆಳ್ವ ಕುರಿಯ,ರೋಶನ್ ರೈ ಬನ್ನೂರು,ವಿಕ್ರಮ್ ಶೆಟ್ಟಿ ಅಂತರ ಕೋಡಿಂಬಾಡಿ,ಶಶಿಕಿರಣ್ ರೈ ನೂಜಿಬೈಲ್,ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ,ರೋಶನ್ ರೈ ಬನ್ನೂರು,ಸುಧೀರ್ ಶೆಟ್ಟಿ ನಗರ,ಅಖಿಲ್ ಸಾಮೆತ್ತಡ್ಕ,ಸುದೇಶ್ ಚಿಕ್ಕಪುತ್ತೂರು,ಲೂಯಿಸ್,ಜಿನ್ನಪ್ಪ,ಜೋಕೀಂ ಡಿ’ಸೋಜ,ನವೀನ್ ಚಂದ್ರ ನಾಯ್ಕ್,ಪ್ರಕಾಶ್ಚಂದ್ರ ಆಳ್ವ,ಇಸಾಕ್ ಸಾಲ್ಮರ,ಹಸೈನಾರ್ ಬನಾರಿ ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?