ಪುತ್ತೂರು: ಕಳೆದ 25 ವರ್ಷಗಳಿಂದ ಪುತ್ತೂರು ಕೋಟಿ-ಚೆನ್ನಯ ಕಂಬಳದಲ್ಲಿ ಸಕ್ರೀಯರಾಗಿದ್ದು,ಕಂಬಳ ಯಶಸ್ವಿಯ ಹಿಂದೆ ಎಲಿಕ ಜಯರಾಜ್ ಜೈನ್ ಪಾತ್ರ ಮಹತ್ವದ್ದು.ಆರೋಗ್ಯಯುತರಾಗಿದ್ದುಕೊಂಡು ಅಕಾಲಿಕ ಮರಣವನ್ನಪ್ಪಿರುವುದು ಬೇಸರದ ಸಂಗತಿ ಎಂದು ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅದ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ನುಡಿದರು.
ಅವರು ಇತ್ತೀಚೆಗೆ ನಿಧನರಾದ ಎಲಿಕ ಜೈನ್ ಗೆ ದರ್ಬೆ ಪ್ರವಾಸಿ ಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಂಬಳ ತೀರ್ಪುಗಾರ ನಿರಂಜನ್ ರೈ ಮಠಂತಬೆಟ್ಟು, ನ್ಯಾಯವಾದಿಗಳಾದ ಕುಂಬ್ರ ದುರ್ಗಾಪ್ರಸಾದ್ ರೈ, ಈಶ್ವರ ಭಟ್ ಪಂಜಿಗುಡ್ಡೆ,ಸುದರ್ಶನ್ ನಾಯ್ಕ್ ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಿಜ್ಲರ್ ಸಾಮೆತ್ತಡ್ಕ,ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಶಿವರಾಮ್ ಆಳ್ವ ಕುರಿಯ,ರೋಶನ್ ರೈ ಬನ್ನೂರು,ವಿಕ್ರಮ್ ಶೆಟ್ಟಿ ಅಂತರ ಕೋಡಿಂಬಾಡಿ,ಶಶಿಕಿರಣ್ ರೈ ನೂಜಿಬೈಲ್,ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ,ರೋಶನ್ ರೈ ಬನ್ನೂರು,ಸುಧೀರ್ ಶೆಟ್ಟಿ ನಗರ,ಅಖಿಲ್ ಸಾಮೆತ್ತಡ್ಕ,ಸುದೇಶ್ ಚಿಕ್ಕಪುತ್ತೂರು,ಲೂಯಿಸ್,ಜಿನ್ನಪ್ಪ,ಜೋಕೀಂ ಡಿ’ಸೋಜ,ನವೀನ್ ಚಂದ್ರ ನಾಯ್ಕ್,ಪ್ರಕಾಶ್ಚಂದ್ರ ಆಳ್ವ,ಇಸಾಕ್ ಸಾಲ್ಮರ,ಹಸೈನಾರ್ ಬನಾರಿ ಉಪಸ್ಥಿತರಿದ್ದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…